ಮಹದಾಯಿ ವಿಚಾರದಲ್ಲಿ ಗೋವಾ ಪರ ದಿನೇಶ್‌ ಬೆಂಬಲ?: ಗುಂಡೂರಾವ್‌ ಪ್ರತಿಕ್ರಿಯೆ

ಮಹದಾಯಿ ವಿಚಾರದಲ್ಲಿ ಗೋವಾ ಪರ ದಿನೇಶ್‌ ಬೆಂಬಲ?: ಗುಂಡೂರಾವ್‌ ಪ್ರತಿಕ್ರಿಯೆ

Published : Nov 01, 2020, 01:32 PM ISTUpdated : Nov 01, 2020, 01:36 PM IST

ಸುಪ್ರೀಂ ಕೋರ್ಟ್‌ನಿಂದ ಯಾವ ತೀರ್ಪು ಬರುತ್ತದೋ ಅದನ್ನ ಎಲ್ಲ ರಾಜಕೀಯ ಪಕ್ಷಗಳು ಒಪ್ಪಬೇಕು: ದಿನೇಶ್‌ ಗುಂಡೂರಾವ್‌| ಗೋವಾ ಕಾಂಗ್ರೆಸ್‌ ನಿರ್ಣಯಕ್ಕೆ ದಿನೇಶ್‌ ಗುಂಡೂರಾವ್‌ ಬೆಂಬಲ: ಗೋವಾ ಕಾಂಗ್ರೆಸ್‌ ನಾಯಕ ದಿಗಂಬರ್ ಕಾಮತ್|  

ಬೆಂಗಳೂರು(ನ.01): ಕರ್ನಾಟಕ ಹಾಗೂ ಗೋವಾ ರಾಜ್ಯಗಳ ಮಧ್ಯೆ ಇರುವ ಮಹಾದಾಯಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಾಗಿ ಸುಪ್ರೀಂ ಕೋರ್ಟ್‌ನಿಂದ ಯಾವ ತೀರ್ಪು ಬರುತ್ತದೋ ಅದನ್ನ ಎಲ್ಲ ರಾಜಕೀಯ ಪಕ್ಷಗಳು ಒಪ್ಪಬೇಕು ಎಂದು ಗೋವಾ ಕಾಂಗ್ರೆಸ್‌ ಉಸ್ತುವಾರಿ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. 

ನನ್ನ ಜೀವನ ಮುಗಿಸುವ ಹಂತಕ್ಕೂ ಹೋಗಿದ್ದೆ: ಡಿ. ಕೆ. ರವಿ ಪತ್ನಿ ಬಿಚ್ಚಿಟ್ಟ ರಹಸ್ಯ!

ಗೋವಾ ಕಾಂಗ್ರೆಸ್‌ ನಿರ್ಣಯಕ್ಕೆ ದಿನೇಶ್‌ ಗುಂಡೂರಾವ್‌ ಬೆಂಬಲ ವ್ಯಕ್ತಪಡಿಸುತ್ತಾರೆ ಎಂಬ ಗೋವಾ ಕಾಂಗ್ರೆಸ್‌ ನಾಯಕ ದಿಗಂಬರ್ ಕಾಮತ್‌ ಹೇಳಿಕೆಗೆ ದಿನೇಶ್‌ ಗುಂಡೂರಾವ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!