ಮಹದಾಯಿ ವಿಚಾರದಲ್ಲಿ ಗೋವಾ ಪರ ದಿನೇಶ್‌ ಬೆಂಬಲ?: ಗುಂಡೂರಾವ್‌ ಪ್ರತಿಕ್ರಿಯೆ

ಮಹದಾಯಿ ವಿಚಾರದಲ್ಲಿ ಗೋವಾ ಪರ ದಿನೇಶ್‌ ಬೆಂಬಲ?: ಗುಂಡೂರಾವ್‌ ಪ್ರತಿಕ್ರಿಯೆ

Suvarna News   | Asianet News
Published : Nov 01, 2020, 01:32 PM ISTUpdated : Nov 01, 2020, 01:36 PM IST

ಸುಪ್ರೀಂ ಕೋರ್ಟ್‌ನಿಂದ ಯಾವ ತೀರ್ಪು ಬರುತ್ತದೋ ಅದನ್ನ ಎಲ್ಲ ರಾಜಕೀಯ ಪಕ್ಷಗಳು ಒಪ್ಪಬೇಕು: ದಿನೇಶ್‌ ಗುಂಡೂರಾವ್‌| ಗೋವಾ ಕಾಂಗ್ರೆಸ್‌ ನಿರ್ಣಯಕ್ಕೆ ದಿನೇಶ್‌ ಗುಂಡೂರಾವ್‌ ಬೆಂಬಲ: ಗೋವಾ ಕಾಂಗ್ರೆಸ್‌ ನಾಯಕ ದಿಗಂಬರ್ ಕಾಮತ್|  

ಬೆಂಗಳೂರು(ನ.01): ಕರ್ನಾಟಕ ಹಾಗೂ ಗೋವಾ ರಾಜ್ಯಗಳ ಮಧ್ಯೆ ಇರುವ ಮಹಾದಾಯಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಾಗಿ ಸುಪ್ರೀಂ ಕೋರ್ಟ್‌ನಿಂದ ಯಾವ ತೀರ್ಪು ಬರುತ್ತದೋ ಅದನ್ನ ಎಲ್ಲ ರಾಜಕೀಯ ಪಕ್ಷಗಳು ಒಪ್ಪಬೇಕು ಎಂದು ಗೋವಾ ಕಾಂಗ್ರೆಸ್‌ ಉಸ್ತುವಾರಿ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. 

ನನ್ನ ಜೀವನ ಮುಗಿಸುವ ಹಂತಕ್ಕೂ ಹೋಗಿದ್ದೆ: ಡಿ. ಕೆ. ರವಿ ಪತ್ನಿ ಬಿಚ್ಚಿಟ್ಟ ರಹಸ್ಯ!

ಗೋವಾ ಕಾಂಗ್ರೆಸ್‌ ನಿರ್ಣಯಕ್ಕೆ ದಿನೇಶ್‌ ಗುಂಡೂರಾವ್‌ ಬೆಂಬಲ ವ್ಯಕ್ತಪಡಿಸುತ್ತಾರೆ ಎಂಬ ಗೋವಾ ಕಾಂಗ್ರೆಸ್‌ ನಾಯಕ ದಿಗಂಬರ್ ಕಾಮತ್‌ ಹೇಳಿಕೆಗೆ ದಿನೇಶ್‌ ಗುಂಡೂರಾವ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?