Night Curfew: ಎಲೆಕ್ಷನ್‌ಗಿಲ್ಲದ ನೈಟ್‌ ಕರ್ಫ್ಯೂ ಈಗ್ಯಾಕ್ರಿ..? ಜೋಗಿ ಪ್ರೇಮ್

Night Curfew: ಎಲೆಕ್ಷನ್‌ಗಿಲ್ಲದ ನೈಟ್‌ ಕರ್ಫ್ಯೂ ಈಗ್ಯಾಕ್ರಿ..? ಜೋಗಿ ಪ್ರೇಮ್

Published : Dec 27, 2021, 05:04 PM ISTUpdated : Dec 27, 2021, 05:23 PM IST

'ನೈಟ್ ಕರ್ಫ್ಯೂ (Night Curfew) ಹೇರಿರುವುದು ಅನಿವಾರ್ಯ ಸರಿ. ನೈಟ್ ಕರ್ಫ್ಯೂ ಚುನಾವಣೆ ಇದ್ದಾಗ ಏಕೆ ಹಾಕುವುದಿಲ್ಲ.? ನೀವು ನಮಗೆ ಬೇಕಾದ ಹಾಗೆ ನಿರ್ಬಂಧಗಳನ್ನು ಹೇರುತ್ತೀರಿ. ನಮ್ಮ ಹೊಟ್ಟೆ ಮೇಲೆ ಹೊಡೆಯುತ್ತೀರಿ. ಕೊರೊನಾ ಟೈಂನಲ್ಲಿ ಚಿತ್ರರಂಗ ಸಾಕಷ್ಟು ನಷ್ಟ ಅನುಭವಿಸಿದೆ' ಎಂದು ನಿರ್ದೇಶಕ ಜೋಗಿ ಪ್ರೇಮ್ ಆಕ್ರೋಶ ವ್ಯಕ್ತಪಡಿಸಿದರು. 

ಬೆಂಗಳೂರು (ಡಿ. 27): ರಾಜ್ಯದಲ್ಲಿ ಕೊರೋನಾ ರೂಪಾಂತರ ತಳಿ ಒಮಿಕ್ರೋನ್‌ ಪ್ರಕರಣ ಹರಡುವಿಕೆ ತಡೆಯಲು ರಾಜ್ಯಾದ್ಯಂತ ಡಿ. 28ರಿಂದ ಜನವರಿ 7 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ (Night Curfew) ಜಾರಿ  ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದೇ ವೇಳೆ ಹೊಸ ವರ್ಷಾಚರಣೆಗೆ ಪ್ರತ್ಯೇಕ ಮಾರ್ಗಸೂಚಿ, ಸಭೆ, ಸಮಾರಂಭಗಳಲ್ಲಿ ಜನರ ಸೇರುವಿಕೆಗೆ ಸಂಖ್ಯಾ ಮಿತಿ ಸೇರಿದಂತೆ ಹಲವು ನಿರ್ಬಂಧಗಳನ್ನು ರಾಜ್ಯ ಸರ್ಕಾರ ವಿಧಿಸಿದೆ.

'ನೈಟ್ ಕರ್ಫ್ಯೂ ಹೇರಿರುವುದು ಅನಿವಾರ್ಯ ಸರಿ. ನೈಟ್ ಕರ್ಫ್ಯೂ ಚುನಾವಣೆ ಇದ್ದಾಗ ಏಕೆ ಹಾಕುವುದಿಲ್ಲ.? ನೀವು ನಮಗೆ ಬೇಕಾದ ಹಾಗೆ ನಿರ್ಬಂಧಗಳನ್ನು ಹೇರುತ್ತೀರಿ. ನಮ್ಮ ಹೊಟ್ಟೆ ಮೇಲೆ ಹೊಡೆಯುತ್ತೀರಿ. ಕೊರೊನಾ ಟೈಂನಲ್ಲಿ ಚಿತ್ರರಂಗ ಸಾಕಷ್ಟು ನಷ್ಟ ಅನುಭವಿಸಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more