ಮುಂಬೈ, ದೆಹಲಿಗಿಂತ ಬೆಂಗ್ಳೂರು ಡೇಂಜರ್..! ಸೋಂಕಿತರು ಏರಿಕೆ, ಡಿಸ್ಚಾರ್ಜ್ ಆಗುವವರು ಇಳಿಕೆ

ಮುಂಬೈ, ದೆಹಲಿಗಿಂತ ಬೆಂಗ್ಳೂರು ಡೇಂಜರ್..! ಸೋಂಕಿತರು ಏರಿಕೆ, ಡಿಸ್ಚಾರ್ಜ್ ಆಗುವವರು ಇಳಿಕೆ

Suvarna News   | Asianet News
Published : Jul 07, 2020, 03:23 PM IST

ದೆಹಲಿ, ಮುಂಬೈಗಿಂತ ಬೆಂಗಳೂರು ಡೇಂಜರ್..ಡೇಂಜರ್.! ಕಳೆದ 3 ದಿನಗಳಲ್ಲಿ ಶೇ. 15.7 ರಷ್ಟು ಪಾಸಿಟೀವ್ ಕೇಸ್‌ಗಳು ಹೆಚ್ಚಳವಾಗಿವೆ. ಮೊನ್ನೆ 1235 ಕೇಸ್, ನಿನ್ನೆ 981 ಹೊಸ ಕೇಸ್‌ಗಳು ಪತ್ತೆಯಾಗಿವೆ. ಕಳೆದ 6 ದಿನಗಳಲ್ಲಿ 60 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸೋಂಕು ಹೆಚ್ಚಳವಾಗುತ್ತಿರುವುದು ಮಾತ್ರವಲ್ಲ, ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆಯೂ ಕಡಿಮೆ ಇದೆ. ಸೂಕ್ತ ಚಿಕಿತ್ಸೆಯೂ ಸಿಗುತ್ತಿಲ್ಲ. ಇದು ಹೀಗೆ ಮುಂದುವರೆದರೆ ಇನ್ನಷ್ಟು ಅನಾಹುತವಾಗೋದು ಗ್ಯಾರಂಟಿ. ಕೊರೊನಾ ನಿಯಂತ್ರಣಕ್ಕೆ ಕಡಿವಾಣ ಹಾಕಲೇಬೇಕಾದ ಅಗತ್ಯ ಎದುರಾಗಿದೆ. 

ಬೆಂಗಳೂರು (ಜು. 07): ದೆಹಲಿ, ಮುಂಬೈಗಿಂತ ಬೆಂಗಳೂರು ಡೇಂಜರ್..ಡೇಂಜರ್.! ಕಳೆದ 3 ದಿನಗಳಲ್ಲಿ ಶೇ. 15.7 ರಷ್ಟು ಪಾಸಿಟೀವ್ ಕೇಸ್‌ಗಳು ಹೆಚ್ಚಳವಾಗಿವೆ. ಮೊನ್ನೆ 1235 ಕೇಸ್, ನಿನ್ನೆ 981 ಹೊಸ ಕೇಸ್‌ಗಳು ಪತ್ತೆಯಾಗಿವೆ. ಕಳೆದ 6 ದಿನಗಳಲ್ಲಿ 60 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸೋಂಕು ಹೆಚ್ಚಳವಾಗುತ್ತಿರುವುದು ಮಾತ್ರವಲ್ಲ, ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆಯೂ ಕಡಿಮೆ ಇದೆ. ಸೂಕ್ತ ಚಿಕಿತ್ಸೆಯೂ ಸಿಗುತ್ತಿಲ್ಲ. ಇದು ಹೀಗೆ ಮುಂದುವರೆದರೆ ಇನ್ನಷ್ಟು ಅನಾಹುತವಾಗೋದು ಗ್ಯಾರಂಟಿ. ಕೊರೊನಾ ನಿಯಂತ್ರಣಕ್ಕೆ ಕಡಿವಾಣ ಹಾಕಲೇಬೇಕಾದ ಅಗತ್ಯ ಎದುರಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!