ಮುಂಬೈ, ದೆಹಲಿಗಿಂತ ಬೆಂಗ್ಳೂರು ಡೇಂಜರ್..! ಸೋಂಕಿತರು ಏರಿಕೆ, ಡಿಸ್ಚಾರ್ಜ್ ಆಗುವವರು ಇಳಿಕೆ

ಮುಂಬೈ, ದೆಹಲಿಗಿಂತ ಬೆಂಗ್ಳೂರು ಡೇಂಜರ್..! ಸೋಂಕಿತರು ಏರಿಕೆ, ಡಿಸ್ಚಾರ್ಜ್ ಆಗುವವರು ಇಳಿಕೆ

Suvarna News   | Asianet News
Published : Jul 07, 2020, 03:23 PM IST

ದೆಹಲಿ, ಮುಂಬೈಗಿಂತ ಬೆಂಗಳೂರು ಡೇಂಜರ್..ಡೇಂಜರ್.! ಕಳೆದ 3 ದಿನಗಳಲ್ಲಿ ಶೇ. 15.7 ರಷ್ಟು ಪಾಸಿಟೀವ್ ಕೇಸ್‌ಗಳು ಹೆಚ್ಚಳವಾಗಿವೆ. ಮೊನ್ನೆ 1235 ಕೇಸ್, ನಿನ್ನೆ 981 ಹೊಸ ಕೇಸ್‌ಗಳು ಪತ್ತೆಯಾಗಿವೆ. ಕಳೆದ 6 ದಿನಗಳಲ್ಲಿ 60 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸೋಂಕು ಹೆಚ್ಚಳವಾಗುತ್ತಿರುವುದು ಮಾತ್ರವಲ್ಲ, ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆಯೂ ಕಡಿಮೆ ಇದೆ. ಸೂಕ್ತ ಚಿಕಿತ್ಸೆಯೂ ಸಿಗುತ್ತಿಲ್ಲ. ಇದು ಹೀಗೆ ಮುಂದುವರೆದರೆ ಇನ್ನಷ್ಟು ಅನಾಹುತವಾಗೋದು ಗ್ಯಾರಂಟಿ. ಕೊರೊನಾ ನಿಯಂತ್ರಣಕ್ಕೆ ಕಡಿವಾಣ ಹಾಕಲೇಬೇಕಾದ ಅಗತ್ಯ ಎದುರಾಗಿದೆ. 

ಬೆಂಗಳೂರು (ಜು. 07): ದೆಹಲಿ, ಮುಂಬೈಗಿಂತ ಬೆಂಗಳೂರು ಡೇಂಜರ್..ಡೇಂಜರ್.! ಕಳೆದ 3 ದಿನಗಳಲ್ಲಿ ಶೇ. 15.7 ರಷ್ಟು ಪಾಸಿಟೀವ್ ಕೇಸ್‌ಗಳು ಹೆಚ್ಚಳವಾಗಿವೆ. ಮೊನ್ನೆ 1235 ಕೇಸ್, ನಿನ್ನೆ 981 ಹೊಸ ಕೇಸ್‌ಗಳು ಪತ್ತೆಯಾಗಿವೆ. ಕಳೆದ 6 ದಿನಗಳಲ್ಲಿ 60 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸೋಂಕು ಹೆಚ್ಚಳವಾಗುತ್ತಿರುವುದು ಮಾತ್ರವಲ್ಲ, ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆಯೂ ಕಡಿಮೆ ಇದೆ. ಸೂಕ್ತ ಚಿಕಿತ್ಸೆಯೂ ಸಿಗುತ್ತಿಲ್ಲ. ಇದು ಹೀಗೆ ಮುಂದುವರೆದರೆ ಇನ್ನಷ್ಟು ಅನಾಹುತವಾಗೋದು ಗ್ಯಾರಂಟಿ. ಕೊರೊನಾ ನಿಯಂತ್ರಣಕ್ಕೆ ಕಡಿವಾಣ ಹಾಕಲೇಬೇಕಾದ ಅಗತ್ಯ ಎದುರಾಗಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!