ಮುಂಬೈ, ದೆಹಲಿಗಿಂತ ಬೆಂಗ್ಳೂರು ಡೇಂಜರ್..! ಸೋಂಕಿತರು ಏರಿಕೆ, ಡಿಸ್ಚಾರ್ಜ್ ಆಗುವವರು ಇಳಿಕೆ

ಮುಂಬೈ, ದೆಹಲಿಗಿಂತ ಬೆಂಗ್ಳೂರು ಡೇಂಜರ್..! ಸೋಂಕಿತರು ಏರಿಕೆ, ಡಿಸ್ಚಾರ್ಜ್ ಆಗುವವರು ಇಳಿಕೆ

Suvarna News   | Asianet News
Published : Jul 07, 2020, 03:23 PM IST

ದೆಹಲಿ, ಮುಂಬೈಗಿಂತ ಬೆಂಗಳೂರು ಡೇಂಜರ್..ಡೇಂಜರ್.! ಕಳೆದ 3 ದಿನಗಳಲ್ಲಿ ಶೇ. 15.7 ರಷ್ಟು ಪಾಸಿಟೀವ್ ಕೇಸ್‌ಗಳು ಹೆಚ್ಚಳವಾಗಿವೆ. ಮೊನ್ನೆ 1235 ಕೇಸ್, ನಿನ್ನೆ 981 ಹೊಸ ಕೇಸ್‌ಗಳು ಪತ್ತೆಯಾಗಿವೆ. ಕಳೆದ 6 ದಿನಗಳಲ್ಲಿ 60 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸೋಂಕು ಹೆಚ್ಚಳವಾಗುತ್ತಿರುವುದು ಮಾತ್ರವಲ್ಲ, ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆಯೂ ಕಡಿಮೆ ಇದೆ. ಸೂಕ್ತ ಚಿಕಿತ್ಸೆಯೂ ಸಿಗುತ್ತಿಲ್ಲ. ಇದು ಹೀಗೆ ಮುಂದುವರೆದರೆ ಇನ್ನಷ್ಟು ಅನಾಹುತವಾಗೋದು ಗ್ಯಾರಂಟಿ. ಕೊರೊನಾ ನಿಯಂತ್ರಣಕ್ಕೆ ಕಡಿವಾಣ ಹಾಕಲೇಬೇಕಾದ ಅಗತ್ಯ ಎದುರಾಗಿದೆ. 

ಬೆಂಗಳೂರು (ಜು. 07): ದೆಹಲಿ, ಮುಂಬೈಗಿಂತ ಬೆಂಗಳೂರು ಡೇಂಜರ್..ಡೇಂಜರ್.! ಕಳೆದ 3 ದಿನಗಳಲ್ಲಿ ಶೇ. 15.7 ರಷ್ಟು ಪಾಸಿಟೀವ್ ಕೇಸ್‌ಗಳು ಹೆಚ್ಚಳವಾಗಿವೆ. ಮೊನ್ನೆ 1235 ಕೇಸ್, ನಿನ್ನೆ 981 ಹೊಸ ಕೇಸ್‌ಗಳು ಪತ್ತೆಯಾಗಿವೆ. ಕಳೆದ 6 ದಿನಗಳಲ್ಲಿ 60 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸೋಂಕು ಹೆಚ್ಚಳವಾಗುತ್ತಿರುವುದು ಮಾತ್ರವಲ್ಲ, ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆಯೂ ಕಡಿಮೆ ಇದೆ. ಸೂಕ್ತ ಚಿಕಿತ್ಸೆಯೂ ಸಿಗುತ್ತಿಲ್ಲ. ಇದು ಹೀಗೆ ಮುಂದುವರೆದರೆ ಇನ್ನಷ್ಟು ಅನಾಹುತವಾಗೋದು ಗ್ಯಾರಂಟಿ. ಕೊರೊನಾ ನಿಯಂತ್ರಣಕ್ಕೆ ಕಡಿವಾಣ ಹಾಕಲೇಬೇಕಾದ ಅಗತ್ಯ ಎದುರಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!