ಗೋಣಿ ಚೀಲದಲ್ಲಿ ತಂದು ಹಣ ಹಂಚುವುದು ಕಾಂಗ್ರೆಸ್ ಸಂಸ್ಕೃತಿ, ನಮ್ಮದಲ್ಲ: ಸಿಎಂ ಬೊಮ್ಮಾಯಿ

ಗೋಣಿ ಚೀಲದಲ್ಲಿ ತಂದು ಹಣ ಹಂಚುವುದು ಕಾಂಗ್ರೆಸ್ ಸಂಸ್ಕೃತಿ, ನಮ್ಮದಲ್ಲ: ಸಿಎಂ ಬೊಮ್ಮಾಯಿ

Published : Oct 24, 2021, 04:08 PM IST

ಬಿಜೆಪಿಯವರು ಹಣ ಹಂಚುತ್ತಿದ್ದಾರೆ ಎನ್ನುವ ಸಿದ್ದರಾಮಯ್ಯ ಆರೋಪಕ್ಕೆ ಸಿಎಂ ಉತ್ತರಿಸಿದ್ಧಾರೆ. 

ಬೆಂಗಳೂರು (ಅ. 24): ಬಿಜೆಪಿಯವರು ಹಣ ಹಂಚುತ್ತಿದ್ದಾರೆ ಎನ್ನುವ ಸಿದ್ದರಾಮಯ್ಯ (Siddaramaiah) ಆರೋಪಕ್ಕೆ ಸಿಎಂ ಉತ್ತರಿಸಿದ್ಧಾರೆ. 

' ನಮಗೆ ಜನರ ಪ್ರೀತಿ, ವಿಶ್ವಾಸವಿದೆ. ಹಣದ ಅವಶ್ಯತೆ ಇಲ್ಲ. ಏನೇ ಇದ್ದರೂ ಹಣ ಹಂಚುವ ಸಂಸ್ಕೃತಿ ಕಾಂಗ್ರೆಸ್ ಸಂಸ್ಕೃತಿ. ಗೋಣಿಚೀಲದಲ್ಲಿ ತಂದು ಹಂಚುತ್ತಾರೆ. ಚುನಾವಣಾ ಬಳಿಕ ಸಿದ್ದರಾಮಣ್ಣ ಹಣ ಬಲ, ತೋಳ್ಬಲದಿಂದ ಬಿಜೆಪಿಯವರು ಗೆದ್ದಿದ್ದಾರೆ ಎನ್ನುತ್ತಿದ್ರು. ಚುನಾವಣೆಗೆ ಮುನ್ನವೇ ಹತಾಶರಾಗಿದ್ದಾರೆ. ಸಿಂದಗಿಯಲ್ಲಿ ಜನ ಬಿಜೆಪಿ ಪರ ಇರುವುದು ಗೊತ್ತಾಗಿದೆ' ಎಂದು ಬೊಮ್ಮಾಯಿ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!