ಅಂತರಾಷ್ಟ್ರೀಯ ಯೋಗ ದಿನದಂದು ಮೈಸೂರಿಗೆ ಮೋದಿ,  ಪ್ರಮೋದಾದೇವಿ ಒಡೆಯರ್, ಯದುವೀರ್‌ಗೆ ಆಹ್ವಾನ

ಅಂತರಾಷ್ಟ್ರೀಯ ಯೋಗ ದಿನದಂದು ಮೈಸೂರಿಗೆ ಮೋದಿ, ಪ್ರಮೋದಾದೇವಿ ಒಡೆಯರ್, ಯದುವೀರ್‌ಗೆ ಆಹ್ವಾನ

Published : Jun 19, 2022, 04:57 PM ISTUpdated : Jun 19, 2022, 05:22 PM IST

ಪ್ರಧಾನಿ ನರೇಂದ್ರ ಮೋದಿ ಜೂನ್ 21 ವಿಶ್ವ ಯೋಗ ದಿನದಂದು ಮೈಸೂರಿಗೆ ಆಗಮಿಸಲಿದ್ದಾರೆ. ಮೈಸೂರಿನ ಅರಮನೆ ಆವರಣದಲ್ಲಿ ಯೋಗಾಭ್ಯಾಸ ನಡೆಯಲಿದೆ. ಯೋಗದಿನ ಕಾರ್ಯಕ್ರಮದ ಬಳಿಕ ಮೈಸೂರು ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್‌ ಅವರ ಆಹ್ವಾನದ ಮೇರೆಗೆ ಬೆಳಗ್ಗಿನ ಉಪಾಹಾರದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ 

ಮೈಸೂರು (ಜೂ. 19): ಪ್ರಧಾನಿ ನರೇಂದ್ರ ಮೋದಿ ಜೂನ್ 21 ವಿಶ್ವ ಯೋಗ ದಿನದಂದು (Yoga Day) ಮೈಸೂರಿಗೆ ಆಗಮಿಸಲಿದ್ದಾರೆ. ಮೈಸೂರಿನ ಅರಮನೆ ಆವರಣದಲ್ಲಿ ಯೋಗಾಭ್ಯಾಸ ನಡೆಯಲಿದೆ. ಯೋಗದಿನ ಕಾರ್ಯಕ್ರಮದ ಬಳಿಕ ಮೈಸೂರು ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್‌ ಅವರ ಆಹ್ವಾನದ ಮೇರೆಗೆ ಬೆಳಗ್ಗಿನ ಉಪಾಹಾರದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. 

ಮೈಸೂರು ಜಿಲ್ಲಾಡಳಿತ ವತಿಯಿಂದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಹಾಗೂ ಮೈಸೂರು ಮಹಾರಾಜರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರನ್ನು  ಅಂತರಾಷ್ಟ್ರೀಯ ಯೋಗ ದಿನಾಚರಣೆ - 2022 ರ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಶಾಸಕರಾದ ಎಸ್ ಎ ರಾಮದಾಸ್ ರವರು,  ಶ್ರೀ ಎಲ್ ನಾಗೇಂದ್ರ ರವರು , ಮೇಯರ್ ಸುನಂದಾ ಪಾಲನೇತ್ರ, ಮುಡಾ ಅಧ್ಯಕ್ಷ ಶ್ರೀ ಹೆಚ್ ವಿ ರಾಜೀವ್ ಜಿಲ್ಲಾಧಿಕಾರಿಗಳಾದ ಡಾ ಬಗಾದಿ ಗೌತಮ್,  ಪಾಲಿಕೆ ಆಯುಕ್ತರಾದ ಲಕ್ಷ್ಮೀಕಾಂತ್ ರೆಡ್ಡಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!