ಅಂತರಾಷ್ಟ್ರೀಯ ಯೋಗ ದಿನದಂದು ಮೈಸೂರಿಗೆ ಮೋದಿ,  ಪ್ರಮೋದಾದೇವಿ ಒಡೆಯರ್, ಯದುವೀರ್‌ಗೆ ಆಹ್ವಾನ

ಅಂತರಾಷ್ಟ್ರೀಯ ಯೋಗ ದಿನದಂದು ಮೈಸೂರಿಗೆ ಮೋದಿ, ಪ್ರಮೋದಾದೇವಿ ಒಡೆಯರ್, ಯದುವೀರ್‌ಗೆ ಆಹ್ವಾನ

Published : Jun 19, 2022, 04:57 PM ISTUpdated : Jun 19, 2022, 05:22 PM IST

ಪ್ರಧಾನಿ ನರೇಂದ್ರ ಮೋದಿ ಜೂನ್ 21 ವಿಶ್ವ ಯೋಗ ದಿನದಂದು ಮೈಸೂರಿಗೆ ಆಗಮಿಸಲಿದ್ದಾರೆ. ಮೈಸೂರಿನ ಅರಮನೆ ಆವರಣದಲ್ಲಿ ಯೋಗಾಭ್ಯಾಸ ನಡೆಯಲಿದೆ. ಯೋಗದಿನ ಕಾರ್ಯಕ್ರಮದ ಬಳಿಕ ಮೈಸೂರು ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್‌ ಅವರ ಆಹ್ವಾನದ ಮೇರೆಗೆ ಬೆಳಗ್ಗಿನ ಉಪಾಹಾರದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ 

ಮೈಸೂರು (ಜೂ. 19): ಪ್ರಧಾನಿ ನರೇಂದ್ರ ಮೋದಿ ಜೂನ್ 21 ವಿಶ್ವ ಯೋಗ ದಿನದಂದು (Yoga Day) ಮೈಸೂರಿಗೆ ಆಗಮಿಸಲಿದ್ದಾರೆ. ಮೈಸೂರಿನ ಅರಮನೆ ಆವರಣದಲ್ಲಿ ಯೋಗಾಭ್ಯಾಸ ನಡೆಯಲಿದೆ. ಯೋಗದಿನ ಕಾರ್ಯಕ್ರಮದ ಬಳಿಕ ಮೈಸೂರು ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್‌ ಅವರ ಆಹ್ವಾನದ ಮೇರೆಗೆ ಬೆಳಗ್ಗಿನ ಉಪಾಹಾರದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. 

ಮೈಸೂರು ಜಿಲ್ಲಾಡಳಿತ ವತಿಯಿಂದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಹಾಗೂ ಮೈಸೂರು ಮಹಾರಾಜರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರನ್ನು  ಅಂತರಾಷ್ಟ್ರೀಯ ಯೋಗ ದಿನಾಚರಣೆ - 2022 ರ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಶಾಸಕರಾದ ಎಸ್ ಎ ರಾಮದಾಸ್ ರವರು,  ಶ್ರೀ ಎಲ್ ನಾಗೇಂದ್ರ ರವರು , ಮೇಯರ್ ಸುನಂದಾ ಪಾಲನೇತ್ರ, ಮುಡಾ ಅಧ್ಯಕ್ಷ ಶ್ರೀ ಹೆಚ್ ವಿ ರಾಜೀವ್ ಜಿಲ್ಲಾಧಿಕಾರಿಗಳಾದ ಡಾ ಬಗಾದಿ ಗೌತಮ್,  ಪಾಲಿಕೆ ಆಯುಕ್ತರಾದ ಲಕ್ಷ್ಮೀಕಾಂತ್ ರೆಡ್ಡಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!