ಅಂತರಾಷ್ಟ್ರೀಯ ಯೋಗ ದಿನದಂದು ಮೈಸೂರಿಗೆ ಮೋದಿ,  ಪ್ರಮೋದಾದೇವಿ ಒಡೆಯರ್, ಯದುವೀರ್‌ಗೆ ಆಹ್ವಾನ

ಅಂತರಾಷ್ಟ್ರೀಯ ಯೋಗ ದಿನದಂದು ಮೈಸೂರಿಗೆ ಮೋದಿ, ಪ್ರಮೋದಾದೇವಿ ಒಡೆಯರ್, ಯದುವೀರ್‌ಗೆ ಆಹ್ವಾನ

Published : Jun 19, 2022, 04:57 PM ISTUpdated : Jun 19, 2022, 05:22 PM IST

ಪ್ರಧಾನಿ ನರೇಂದ್ರ ಮೋದಿ ಜೂನ್ 21 ವಿಶ್ವ ಯೋಗ ದಿನದಂದು ಮೈಸೂರಿಗೆ ಆಗಮಿಸಲಿದ್ದಾರೆ. ಮೈಸೂರಿನ ಅರಮನೆ ಆವರಣದಲ್ಲಿ ಯೋಗಾಭ್ಯಾಸ ನಡೆಯಲಿದೆ. ಯೋಗದಿನ ಕಾರ್ಯಕ್ರಮದ ಬಳಿಕ ಮೈಸೂರು ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್‌ ಅವರ ಆಹ್ವಾನದ ಮೇರೆಗೆ ಬೆಳಗ್ಗಿನ ಉಪಾಹಾರದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ 

ಮೈಸೂರು (ಜೂ. 19): ಪ್ರಧಾನಿ ನರೇಂದ್ರ ಮೋದಿ ಜೂನ್ 21 ವಿಶ್ವ ಯೋಗ ದಿನದಂದು (Yoga Day) ಮೈಸೂರಿಗೆ ಆಗಮಿಸಲಿದ್ದಾರೆ. ಮೈಸೂರಿನ ಅರಮನೆ ಆವರಣದಲ್ಲಿ ಯೋಗಾಭ್ಯಾಸ ನಡೆಯಲಿದೆ. ಯೋಗದಿನ ಕಾರ್ಯಕ್ರಮದ ಬಳಿಕ ಮೈಸೂರು ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್‌ ಅವರ ಆಹ್ವಾನದ ಮೇರೆಗೆ ಬೆಳಗ್ಗಿನ ಉಪಾಹಾರದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. 

ಮೈಸೂರು ಜಿಲ್ಲಾಡಳಿತ ವತಿಯಿಂದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಹಾಗೂ ಮೈಸೂರು ಮಹಾರಾಜರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರನ್ನು  ಅಂತರಾಷ್ಟ್ರೀಯ ಯೋಗ ದಿನಾಚರಣೆ - 2022 ರ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಶಾಸಕರಾದ ಎಸ್ ಎ ರಾಮದಾಸ್ ರವರು,  ಶ್ರೀ ಎಲ್ ನಾಗೇಂದ್ರ ರವರು , ಮೇಯರ್ ಸುನಂದಾ ಪಾಲನೇತ್ರ, ಮುಡಾ ಅಧ್ಯಕ್ಷ ಶ್ರೀ ಹೆಚ್ ವಿ ರಾಜೀವ್ ಜಿಲ್ಲಾಧಿಕಾರಿಗಳಾದ ಡಾ ಬಗಾದಿ ಗೌತಮ್,  ಪಾಲಿಕೆ ಆಯುಕ್ತರಾದ ಲಕ್ಷ್ಮೀಕಾಂತ್ ರೆಡ್ಡಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!