Shivamogga Riots: ಹರ್ಷ ಮನೆಗೆ ಉಸ್ತುವಾರಿ ಸಚಿವ ನಾರಾಯಣ ಗೌಡ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

Shivamogga Riots: ಹರ್ಷ ಮನೆಗೆ ಉಸ್ತುವಾರಿ ಸಚಿವ ನಾರಾಯಣ ಗೌಡ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

Published : Feb 22, 2022, 11:26 AM IST

ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಉಸ್ತುವಾರಿ ಸಚಿವ ನಾರಾಯಣ ಗೌಡ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ' ಈ ರೀತಿ ಆಗಬಾರದಿತ್ತು. ಅವರ ಕುಟುಂಬದ ನೋವಿನಲ್ಲಿ ನಾವೂ ಭಾಗಿ. ಅವರ ಕುಟುಂಬದವರಿಗೆ ಸಾಂತ್ವನ ಹೇಳಿ ಬಂದೆವು. ಅವರ ಕುಟುಂಬದ ಜೊತೆ ಸರ್ಕಾರ ಇದೆ' ಎಂದಿದ್ದಾರೆ. 

ಶಿವಮೊಗ್ಗ (ಫೆ. 22): ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಉಸ್ತುವಾರಿ ಸಚಿವ ನಾರಾಯಣ ಗೌಡ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ' ಈ ರೀತಿ ಆಗಬಾರದಿತ್ತು. ಅವರ ಕುಟುಂಬದ ನೋವಿನಲ್ಲಿ ನಾವೂ ಭಾಗಿ. ಅವರ ಕುಟುಂಬದವರಿಗೆ ಸಾಂತ್ವನ ಹೇಳಿ ಬಂದೆವು. ಅವರ ಕುಟುಂಬದ ಜೊತೆ ಸರ್ಕಾರ ಇದೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ತನಿಖೆ ಮುಂದುವರೆದಿದೆ' ಎಂದು ನಾರಾಯಣ ಗೌಡ ಭೇಟಿ ಬಳಿಕ ಹೇಳಿದ್ದಾರೆ. 

ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು ಎರಡು ದಿನ ವಿಸ್ತರಿಸಲಾಗಿದೆ. ಇದೇ ವೇಳೆ, ಸೋಮವಾರ ರಾತ್ರಿ 10ರಿಂದ ಬುಧವಾರ ಬೆಳಗ್ಗೆ 6ರವರೆಗೆ ಕರ್ಫ್ಯೂ ಘೋಷಿಸಲಾಗಿದೆ. ಶಾಲಾ-ಕಾಲೇಜುಗಳಿಗೂ ರಜೆ ಮುಂದುವರಿಸಲಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more