District In-charge: ಬೇರೆ ಜಿಲ್ಲೆಗಳಿಗೆ ಹೋಗಿ ಕೆಟ್ಟ ಹೆಸರು ಪಡೆಯುವ ಆಸೆ ಇಲ್ಲ: ಮಾಧುಸ್ವಾಮಿ

District In-charge: ಬೇರೆ ಜಿಲ್ಲೆಗಳಿಗೆ ಹೋಗಿ ಕೆಟ್ಟ ಹೆಸರು ಪಡೆಯುವ ಆಸೆ ಇಲ್ಲ: ಮಾಧುಸ್ವಾಮಿ

Published : Jan 25, 2022, 02:57 PM ISTUpdated : Jan 25, 2022, 03:49 PM IST

'ಬೇರೆ ಜಿಲ್ಲೆಯಲ್ಲಿ ಕೆಲಸ ಮಾಡೋದು ಅಸಾಧ್ಯ. ತುಮಕೂರು ಜಿಲ್ಲೆ (Tumakur) ಸಿಕ್ಕಿದ್ದರೆ ಚೆನ್ನಾಗಿ ಕೆಲಸ ಮಾಡಬಹುದಿತ್ತು. ತುಮಕೂರು ಜಿಲ್ಲೆಯ ಆಳ - ಅಗಲ ಚೆನ್ನಾಗಿ ಗೊತ್ತಿದೆ. ಒಳ್ಳೆಯ ಕೆಲಸ ಮಾಡಿ ಹೆಸರು ಪಡೆಯುವ ನಿರೀಕ್ಷೆ ಇತ್ತು. ಬೇರೆ ಜಿಲ್ಲೆಗೆ ಹೋಗಿ ಕೆಟ್ಟ ಹೆಸರು ಪಡೆಯುವ ಆಸೆಯಿಲ್ಲ ಎಂದು ಉಸ್ತುವಾರಿ ಕೈತಪ್ಪಿದ್ದಕ್ಕೆ ಸಚಿವ ಮಾಧುಸ್ವಾಮಿ (Madhuswamy) ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 

ಬೆಂಗಳೂರು (ಜ. 25): ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಸರ್ಕಾರ ಅಸ್ತಿತಕ್ಕೆ ಬಂದು ಆರು ತಿಂಗಳು ಸಮೀಪಿಸುತ್ತಿರುವ ವೇಳೆ ಜಿಲ್ಲಾ ಉಸ್ತುವಾರಿ (District Incharge) ಸಚಿವರ ನೇಮಕ ಆದೇಶ ಹೊರಬಿದ್ದಿದ್ದು, ಎಲ್ಲ ಸಚಿವರಿಗೂ ತವರು ಜಿಲ್ಲೆ ಹೊರತುಪಡಿಸಿ ಬೇರೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

'ಬೇರೆ ಜಿಲ್ಲೆಯಲ್ಲಿ ಕೆಲಸ ಮಾಡೋದು ಅಸಾಧ್ಯ. ತುಮಕೂರು ಜಿಲ್ಲೆ (Tumakur) ಸಿಕ್ಕಿದ್ದರೆ ಚೆನ್ನಾಗಿ ಕೆಲಸ ಮಾಡಬಹುದಿತ್ತು. ತುಮಕೂರು ಜಿಲ್ಲೆಯ ಆಳ - ಅಗಲ ಚೆನ್ನಾಗಿ ಗೊತ್ತಿದೆ. ಒಳ್ಳೆಯ ಕೆಲಸ ಮಾಡಿ ಹೆಸರು ಪಡೆಯುವ ನಿರೀಕ್ಷೆ ಇತ್ತು. ಬೇರೆ ಜಿಲ್ಲೆಗೆ ಹೋಗಿ ಕೆಟ್ಟ ಹೆಸರು ಪಡೆಯುವ ಆಸೆಯಿಲ್ಲ ಎಂದು ಉಸ್ತುವಾರಿ ಕೈತಪ್ಪಿದ್ದಕ್ಕೆ ಸಚಿವ ಮಾಧುಸ್ವಾಮಿ (Madhuswamy) ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 

ಇದುವರೆಗೆ ಕೋವಿಡ್‌ ಮತ್ತು ಅತಿವೃಷ್ಟಿಯ ಉಸ್ತುವಾರಿಗಳನ್ನು ಮಾತ್ರ ನೇಮಿಸಲಾಗಿತ್ತೆ ಹೊರತು ಜಿಲ್ಲಾ ಉಸ್ತುವಾರಿ ಎಂಬುದಾಗಿ ಯಾರಿಗೂ ನಿರ್ದಿಷ್ಟಜವಾಬ್ದಾರಿ ಹಂಚಿಕೆ ಮಾಡಿರಲಿಲ್ಲ. ಆದರೂ ಬಹುತೇಕ ಎಲ್ಲ ಸಚಿವರೂ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನೇ ನಿಭಾಯಿಸುತ್ತಿದ್ದರು. ಇದೀಗ ಹಲವು ಬದಲಾವಣೆಗಳೊಂದಿಗೆ ಉಸ್ತುವಾರಿಗಳ ಪಟ್ಟಿಅಧಿಕೃತವಾಗಿ ಪ್ರಕಟಗೊಂಡಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more