Chikkaballapur : ಪ್ರತ್ಯೇಕ ಹಾಲು ಒಕ್ಕೂಟಕ್ಕೆ ಒಪ್ಪಿಗೆ, ಬಿಜೆಪಿ ಮುಖಂಡರಿಂದ ಸಂಭ್ರಮಾಚರಣೆ

Chikkaballapur : ಪ್ರತ್ಯೇಕ ಹಾಲು ಒಕ್ಕೂಟಕ್ಕೆ ಒಪ್ಪಿಗೆ, ಬಿಜೆಪಿ ಮುಖಂಡರಿಂದ ಸಂಭ್ರಮಾಚರಣೆ

Suvarna News   | Asianet News
Published : Nov 10, 2021, 10:04 AM ISTUpdated : Nov 10, 2021, 10:16 AM IST

ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವನ್ನು ಬೇರ್ಪಡಿಸಿ ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಒಕ್ಕೂಟ ದೊರಕಿಸಿಕೊಡುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಯಶಸ್ವಿಯಾಗಿದ್ದಾರೆ. 

ಬೆಂಗಳೂರು (ನ. 10): ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವನ್ನು (Kochimul) ಬೇರ್ಪಡಿಸಿ ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಒಕ್ಕೂಟ ದೊರಕಿಸಿಕೊಡುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಯಶಸ್ವಿಯಾಗಿದ್ದಾರೆ. 

ಚಿಕ್ಕಬಳ್ಳಾಪುರದ ನೂರಾರು ಬಿಜೆಪಿ ಮುಖಂಡರು, ಕಾರ್ಯಕರ್ತರು, ಹಾಲು ಉತ್ಪಾದಕರು, ಮೇಗಾ ಡೇರಿ ಸಿಬ್ಬಂದಿ ಜಮಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್‌ ಹಾಗೂ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅವರ ಬೃಹತ್‌ ಕಟೌಟ್‌ಗಳಿಗೆ ಕ್ಷೀರಾಭಿಷೇಕ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದರು. ನಂದಿ ಕ್ರಾಸ್‌ ಸಮೀಪ ಇರುವ ಮೇಗಾ ಡೇರಿ ಮುಂದೆ ಸಂಭ್ರಮ ಮನೆ ಮಾಡಿತ್ತು. ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more