ಪಿಎಸ್‌ಐ ನೇಮಕಾತಿ ಹಗರಣ: ಅಕ್ರಮದ ಬಗ್ಗೆ ಸಾಕ್ಷ್ಯ ನಾಶ ಮಾಡಿರುವ ದಿವ್ಯಾ ಹಾಗರಗಿ?

ಪಿಎಸ್‌ಐ ನೇಮಕಾತಿ ಹಗರಣ: ಅಕ್ರಮದ ಬಗ್ಗೆ ಸಾಕ್ಷ್ಯ ನಾಶ ಮಾಡಿರುವ ದಿವ್ಯಾ ಹಾಗರಗಿ?

Published : Apr 30, 2022, 12:45 PM ISTUpdated : Apr 30, 2022, 12:46 PM IST

*  ಪುಣೆಯಲ್ಲೇ ಮೊಬೈಲ್‌ ಎಸೆದು ಬಂದ ದಿವ್ಯಾ ಹಾಗರಗಿ
*  18 ದಿನಗಳ ಬಳಿಕ ಮಹಾರಾಷ್ಟ್ರದ ಪುಣೆಯಲ್ಲಿ ದಿವ್ಯಾ ಹಾಗರಗಿ ಬಂಧನ
*  ಮೊಬೈಲ್‌ ಎಸೆದಿರುವ ಬಗ್ಗೆ ನಿಖರವಾದ ಮಾಹಿತಿ ನೀಡದ ದಿವ್ಯಾ 

ಬೆಂಗಳೂರು(ಏ.30):  ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಕಿಂಗ್‌ಪಿನ್‌, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನಾಕ್ಷ್ಯ ನಾಶ ಮಾಡಿದ್ದಾರೆ ಅಂತ ತಿಳಿದು ಬಂದಿದೆ. ದಿವ್ಯಾ ಹಾಗರಗಿ ಪುಣೆಯಲ್ಲೇ ಮೊಬೈಲ್‌ ಎಸೆದು ಬಂದಿದ್ದಾರೆ. 18 ದಿನಗಳ ಬಳಿಕ ಮಹಾರಾಷ್ಟ್ರದ ಪುಣೆಯಲ್ಲಿ ದಿವ್ಯಾ ಹಾಗರಗಿಯನ್ನ ಬಂಧಿಸಲಾಗಿತ್ತು. ಬಂಧನಕ್ಕೂ ಮುನ್ನ ದಿವ್ಯಾ ಮೊಬೈಲ್‌ ಮುಚ್ಚಿಟ್ಟು ಬಂದಿದ್ದಾರೆ. ಮಹಾರಾಷ್ಟ್ರದಲ್ಲೇ ಮೊಬೈಲ್‌ ಬಿಸಾಕಿದ್ದೇನೆ ಅಂತ ದಿವ್ಯಾ ಹಾಗರಗಿ ಹೇಳಿಕೆ ಕೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಮೊಬೈಲ್‌ ಎಸೆದಿರುವ ಬಗ್ಗೆ ದಿವ್ಯಾ ನಿಖರವಾದ ಮಾಹಿತಿ ಕೊಟ್ಟಿಲ್ಲ ಅಂತ ತಿಳಿದು ಬಂದಿದೆ. 

Acid Attack: ತೀವ್ರ ಆರ್ಥಿಕ ಸಂಕಷ್ಟದಲ್ಲಿ ಆ್ಯಸಿಡ್‌ ಸಂತ್ರಸ್ತೆ ಕುಟುಂಬ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more