ಪಿಎಸ್‌ಐ ನೇಮಕಾತಿ ಹಗರಣ: ಅಕ್ರಮದ ಬಗ್ಗೆ ಸಾಕ್ಷ್ಯ ನಾಶ ಮಾಡಿರುವ ದಿವ್ಯಾ ಹಾಗರಗಿ?

ಪಿಎಸ್‌ಐ ನೇಮಕಾತಿ ಹಗರಣ: ಅಕ್ರಮದ ಬಗ್ಗೆ ಸಾಕ್ಷ್ಯ ನಾಶ ಮಾಡಿರುವ ದಿವ್ಯಾ ಹಾಗರಗಿ?

Published : Apr 30, 2022, 12:45 PM ISTUpdated : Apr 30, 2022, 12:46 PM IST

*  ಪುಣೆಯಲ್ಲೇ ಮೊಬೈಲ್‌ ಎಸೆದು ಬಂದ ದಿವ್ಯಾ ಹಾಗರಗಿ
*  18 ದಿನಗಳ ಬಳಿಕ ಮಹಾರಾಷ್ಟ್ರದ ಪುಣೆಯಲ್ಲಿ ದಿವ್ಯಾ ಹಾಗರಗಿ ಬಂಧನ
*  ಮೊಬೈಲ್‌ ಎಸೆದಿರುವ ಬಗ್ಗೆ ನಿಖರವಾದ ಮಾಹಿತಿ ನೀಡದ ದಿವ್ಯಾ 

ಬೆಂಗಳೂರು(ಏ.30):  ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಕಿಂಗ್‌ಪಿನ್‌, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನಾಕ್ಷ್ಯ ನಾಶ ಮಾಡಿದ್ದಾರೆ ಅಂತ ತಿಳಿದು ಬಂದಿದೆ. ದಿವ್ಯಾ ಹಾಗರಗಿ ಪುಣೆಯಲ್ಲೇ ಮೊಬೈಲ್‌ ಎಸೆದು ಬಂದಿದ್ದಾರೆ. 18 ದಿನಗಳ ಬಳಿಕ ಮಹಾರಾಷ್ಟ್ರದ ಪುಣೆಯಲ್ಲಿ ದಿವ್ಯಾ ಹಾಗರಗಿಯನ್ನ ಬಂಧಿಸಲಾಗಿತ್ತು. ಬಂಧನಕ್ಕೂ ಮುನ್ನ ದಿವ್ಯಾ ಮೊಬೈಲ್‌ ಮುಚ್ಚಿಟ್ಟು ಬಂದಿದ್ದಾರೆ. ಮಹಾರಾಷ್ಟ್ರದಲ್ಲೇ ಮೊಬೈಲ್‌ ಬಿಸಾಕಿದ್ದೇನೆ ಅಂತ ದಿವ್ಯಾ ಹಾಗರಗಿ ಹೇಳಿಕೆ ಕೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಮೊಬೈಲ್‌ ಎಸೆದಿರುವ ಬಗ್ಗೆ ದಿವ್ಯಾ ನಿಖರವಾದ ಮಾಹಿತಿ ಕೊಟ್ಟಿಲ್ಲ ಅಂತ ತಿಳಿದು ಬಂದಿದೆ. 

Acid Attack: ತೀವ್ರ ಆರ್ಥಿಕ ಸಂಕಷ್ಟದಲ್ಲಿ ಆ್ಯಸಿಡ್‌ ಸಂತ್ರಸ್ತೆ ಕುಟುಂಬ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more