ಪಿಎಸ್‌ಐ ನೇಮಕಾತಿ ಹಗರಣ: ಅಕ್ರಮದ ಬಗ್ಗೆ ಸಾಕ್ಷ್ಯ ನಾಶ ಮಾಡಿರುವ ದಿವ್ಯಾ ಹಾಗರಗಿ?

ಪಿಎಸ್‌ಐ ನೇಮಕಾತಿ ಹಗರಣ: ಅಕ್ರಮದ ಬಗ್ಗೆ ಸಾಕ್ಷ್ಯ ನಾಶ ಮಾಡಿರುವ ದಿವ್ಯಾ ಹಾಗರಗಿ?

Published : Apr 30, 2022, 12:45 PM ISTUpdated : Apr 30, 2022, 12:46 PM IST

*  ಪುಣೆಯಲ್ಲೇ ಮೊಬೈಲ್‌ ಎಸೆದು ಬಂದ ದಿವ್ಯಾ ಹಾಗರಗಿ
*  18 ದಿನಗಳ ಬಳಿಕ ಮಹಾರಾಷ್ಟ್ರದ ಪುಣೆಯಲ್ಲಿ ದಿವ್ಯಾ ಹಾಗರಗಿ ಬಂಧನ
*  ಮೊಬೈಲ್‌ ಎಸೆದಿರುವ ಬಗ್ಗೆ ನಿಖರವಾದ ಮಾಹಿತಿ ನೀಡದ ದಿವ್ಯಾ 

ಬೆಂಗಳೂರು(ಏ.30):  ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಕಿಂಗ್‌ಪಿನ್‌, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನಾಕ್ಷ್ಯ ನಾಶ ಮಾಡಿದ್ದಾರೆ ಅಂತ ತಿಳಿದು ಬಂದಿದೆ. ದಿವ್ಯಾ ಹಾಗರಗಿ ಪುಣೆಯಲ್ಲೇ ಮೊಬೈಲ್‌ ಎಸೆದು ಬಂದಿದ್ದಾರೆ. 18 ದಿನಗಳ ಬಳಿಕ ಮಹಾರಾಷ್ಟ್ರದ ಪುಣೆಯಲ್ಲಿ ದಿವ್ಯಾ ಹಾಗರಗಿಯನ್ನ ಬಂಧಿಸಲಾಗಿತ್ತು. ಬಂಧನಕ್ಕೂ ಮುನ್ನ ದಿವ್ಯಾ ಮೊಬೈಲ್‌ ಮುಚ್ಚಿಟ್ಟು ಬಂದಿದ್ದಾರೆ. ಮಹಾರಾಷ್ಟ್ರದಲ್ಲೇ ಮೊಬೈಲ್‌ ಬಿಸಾಕಿದ್ದೇನೆ ಅಂತ ದಿವ್ಯಾ ಹಾಗರಗಿ ಹೇಳಿಕೆ ಕೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಮೊಬೈಲ್‌ ಎಸೆದಿರುವ ಬಗ್ಗೆ ದಿವ್ಯಾ ನಿಖರವಾದ ಮಾಹಿತಿ ಕೊಟ್ಟಿಲ್ಲ ಅಂತ ತಿಳಿದು ಬಂದಿದೆ. 

Acid Attack: ತೀವ್ರ ಆರ್ಥಿಕ ಸಂಕಷ್ಟದಲ್ಲಿ ಆ್ಯಸಿಡ್‌ ಸಂತ್ರಸ್ತೆ ಕುಟುಂಬ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more