ನಿನ್ನಿಂದಾಗಿ ಅಪ್ಪ ಜೈಲಿನಲ್ಲಿದ್ದಾನೆ, ಇದಕ್ಕೆಲ್ಲಾ ನೀನೆ ಕಾರಣ: ದಿವ್ಯಾಳ ನಿಂದಿಸಿದ ಮಕ್ಕಳು!

ನಿನ್ನಿಂದಾಗಿ ಅಪ್ಪ ಜೈಲಿನಲ್ಲಿದ್ದಾನೆ, ಇದಕ್ಕೆಲ್ಲಾ ನೀನೆ ಕಾರಣ: ದಿವ್ಯಾಳ ನಿಂದಿಸಿದ ಮಕ್ಕಳು!

Published : May 03, 2022, 03:22 PM IST

‘ಎಲ್ಲಾ ನಿನ್ನಿಂದಲೇ ಆಗಿದ್ದು, ನಮ್ಮಪ್ಪ ಜೈಲಿಗೆ ಹೋಗಿದ್ದು ನಿನ್ನಿಂದಲೇ’ ಎಂದು ದಿವ್ಯಾಳನ್ನು(Divya hagaragi) ಕಂಡು ಆಕೆಯ ಮಕ್ಕಳು ಕಣ್ಣೀರಿಟ್ಟ ಪ್ರಸಂಗ ಸಿಐಡಿ (CID) ಕಚೇರಿ ಆವರಣದಲ್ಲಿ ನಡೆದಿದೆ. 

ಕಲಬುರಗಿ (ಮೇ. 03): ‘ಎಲ್ಲಾ ನಿನ್ನಿಂದಲೇ ಆಗಿದ್ದು, ನಮ್ಮಪ್ಪ ಜೈಲಿಗೆ ಹೋಗಿದ್ದು ನಿನ್ನಿಂದಲೇ’ ಎಂದು ದಿವ್ಯಾಳನ್ನು(Divya hagaragi) ಕಂಡು ಆಕೆಯ ಮಕ್ಕಳು ಕಣ್ಣೀರಿಟ್ಟ ಪ್ರಸಂಗ ಸಿಐಡಿ (CID) ಕಚೇರಿ ಆವರಣದಲ್ಲಿ ನಡೆದಿದೆ. 

ತಮ್ಮಮ್ಮನನ್ನು ಕಾಣಲು ಮಾಮಾ ಜೊತೆಗೆ ಬಂದಿದ್ದ ದಿವ್ಯಾಳ ಇಬ್ಬರು ಗಂಡು ಮಕ್ಕಳು ಆಕೆ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಭಾವುಕರಾದರು. ದೊಡ್ಡ ಮಗನಂತೂ(12 ವರ್ಷ) ಎಲ್ಲಾ ನಿನ್ನಿದಂಲೇ ಆಗಿದ್ದು, ಅಪ್ಪ ಜೈಲಿಗೆ ಹೋಗಿದ್ದು ಎಂದು ಬಿಕ್ಕಿ ಅಳಲಾರಂಭಿಸಿದ. ದಿವ್ಯಾ ಪರಾರಿಯಾದ ದಿನದಿಂದ ಹಿಡಿದು ಇಲ್ಲಿಯವರೆಗೂ ವಿಜಯಪುರದಲ್ಲಿರು ಆಕೆಯ ಬಂಧುಗಳೊಂದಿಗೆ ಈ ಮಕ್ಕಳಿದ್ದರು. ಮಕ್ಕಳೊಂದಿಗೆ ಸಹೋದರ ದಿವ್ಯಾಳ ಭೇಟಿಗೆ ಬಂದಾಗ ಈ ಘಟನೆ ನಡೆಯಿತು.
 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್