ನಿನ್ನಿಂದಾಗಿ ಅಪ್ಪ ಜೈಲಿನಲ್ಲಿದ್ದಾನೆ, ಇದಕ್ಕೆಲ್ಲಾ ನೀನೆ ಕಾರಣ: ದಿವ್ಯಾಳ ನಿಂದಿಸಿದ ಮಕ್ಕಳು!

ನಿನ್ನಿಂದಾಗಿ ಅಪ್ಪ ಜೈಲಿನಲ್ಲಿದ್ದಾನೆ, ಇದಕ್ಕೆಲ್ಲಾ ನೀನೆ ಕಾರಣ: ದಿವ್ಯಾಳ ನಿಂದಿಸಿದ ಮಕ್ಕಳು!

Published : May 03, 2022, 03:22 PM IST

‘ಎಲ್ಲಾ ನಿನ್ನಿಂದಲೇ ಆಗಿದ್ದು, ನಮ್ಮಪ್ಪ ಜೈಲಿಗೆ ಹೋಗಿದ್ದು ನಿನ್ನಿಂದಲೇ’ ಎಂದು ದಿವ್ಯಾಳನ್ನು(Divya hagaragi) ಕಂಡು ಆಕೆಯ ಮಕ್ಕಳು ಕಣ್ಣೀರಿಟ್ಟ ಪ್ರಸಂಗ ಸಿಐಡಿ (CID) ಕಚೇರಿ ಆವರಣದಲ್ಲಿ ನಡೆದಿದೆ. 

ಕಲಬುರಗಿ (ಮೇ. 03): ‘ಎಲ್ಲಾ ನಿನ್ನಿಂದಲೇ ಆಗಿದ್ದು, ನಮ್ಮಪ್ಪ ಜೈಲಿಗೆ ಹೋಗಿದ್ದು ನಿನ್ನಿಂದಲೇ’ ಎಂದು ದಿವ್ಯಾಳನ್ನು(Divya hagaragi) ಕಂಡು ಆಕೆಯ ಮಕ್ಕಳು ಕಣ್ಣೀರಿಟ್ಟ ಪ್ರಸಂಗ ಸಿಐಡಿ (CID) ಕಚೇರಿ ಆವರಣದಲ್ಲಿ ನಡೆದಿದೆ. 

ತಮ್ಮಮ್ಮನನ್ನು ಕಾಣಲು ಮಾಮಾ ಜೊತೆಗೆ ಬಂದಿದ್ದ ದಿವ್ಯಾಳ ಇಬ್ಬರು ಗಂಡು ಮಕ್ಕಳು ಆಕೆ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಭಾವುಕರಾದರು. ದೊಡ್ಡ ಮಗನಂತೂ(12 ವರ್ಷ) ಎಲ್ಲಾ ನಿನ್ನಿದಂಲೇ ಆಗಿದ್ದು, ಅಪ್ಪ ಜೈಲಿಗೆ ಹೋಗಿದ್ದು ಎಂದು ಬಿಕ್ಕಿ ಅಳಲಾರಂಭಿಸಿದ. ದಿವ್ಯಾ ಪರಾರಿಯಾದ ದಿನದಿಂದ ಹಿಡಿದು ಇಲ್ಲಿಯವರೆಗೂ ವಿಜಯಪುರದಲ್ಲಿರು ಆಕೆಯ ಬಂಧುಗಳೊಂದಿಗೆ ಈ ಮಕ್ಕಳಿದ್ದರು. ಮಕ್ಕಳೊಂದಿಗೆ ಸಹೋದರ ದಿವ್ಯಾಳ ಭೇಟಿಗೆ ಬಂದಾಗ ಈ ಘಟನೆ ನಡೆಯಿತು.
 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?