ನಿನ್ನಿಂದಾಗಿ ಅಪ್ಪ ಜೈಲಿನಲ್ಲಿದ್ದಾನೆ, ಇದಕ್ಕೆಲ್ಲಾ ನೀನೆ ಕಾರಣ: ದಿವ್ಯಾಳ ನಿಂದಿಸಿದ ಮಕ್ಕಳು!

ನಿನ್ನಿಂದಾಗಿ ಅಪ್ಪ ಜೈಲಿನಲ್ಲಿದ್ದಾನೆ, ಇದಕ್ಕೆಲ್ಲಾ ನೀನೆ ಕಾರಣ: ದಿವ್ಯಾಳ ನಿಂದಿಸಿದ ಮಕ್ಕಳು!

Published : May 03, 2022, 03:22 PM IST

‘ಎಲ್ಲಾ ನಿನ್ನಿಂದಲೇ ಆಗಿದ್ದು, ನಮ್ಮಪ್ಪ ಜೈಲಿಗೆ ಹೋಗಿದ್ದು ನಿನ್ನಿಂದಲೇ’ ಎಂದು ದಿವ್ಯಾಳನ್ನು(Divya hagaragi) ಕಂಡು ಆಕೆಯ ಮಕ್ಕಳು ಕಣ್ಣೀರಿಟ್ಟ ಪ್ರಸಂಗ ಸಿಐಡಿ (CID) ಕಚೇರಿ ಆವರಣದಲ್ಲಿ ನಡೆದಿದೆ. 

ಕಲಬುರಗಿ (ಮೇ. 03): ‘ಎಲ್ಲಾ ನಿನ್ನಿಂದಲೇ ಆಗಿದ್ದು, ನಮ್ಮಪ್ಪ ಜೈಲಿಗೆ ಹೋಗಿದ್ದು ನಿನ್ನಿಂದಲೇ’ ಎಂದು ದಿವ್ಯಾಳನ್ನು(Divya hagaragi) ಕಂಡು ಆಕೆಯ ಮಕ್ಕಳು ಕಣ್ಣೀರಿಟ್ಟ ಪ್ರಸಂಗ ಸಿಐಡಿ (CID) ಕಚೇರಿ ಆವರಣದಲ್ಲಿ ನಡೆದಿದೆ. 

ತಮ್ಮಮ್ಮನನ್ನು ಕಾಣಲು ಮಾಮಾ ಜೊತೆಗೆ ಬಂದಿದ್ದ ದಿವ್ಯಾಳ ಇಬ್ಬರು ಗಂಡು ಮಕ್ಕಳು ಆಕೆ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಭಾವುಕರಾದರು. ದೊಡ್ಡ ಮಗನಂತೂ(12 ವರ್ಷ) ಎಲ್ಲಾ ನಿನ್ನಿದಂಲೇ ಆಗಿದ್ದು, ಅಪ್ಪ ಜೈಲಿಗೆ ಹೋಗಿದ್ದು ಎಂದು ಬಿಕ್ಕಿ ಅಳಲಾರಂಭಿಸಿದ. ದಿವ್ಯಾ ಪರಾರಿಯಾದ ದಿನದಿಂದ ಹಿಡಿದು ಇಲ್ಲಿಯವರೆಗೂ ವಿಜಯಪುರದಲ್ಲಿರು ಆಕೆಯ ಬಂಧುಗಳೊಂದಿಗೆ ಈ ಮಕ್ಕಳಿದ್ದರು. ಮಕ್ಕಳೊಂದಿಗೆ ಸಹೋದರ ದಿವ್ಯಾಳ ಭೇಟಿಗೆ ಬಂದಾಗ ಈ ಘಟನೆ ನಡೆಯಿತು.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!