ನಿನ್ನಿಂದಾಗಿ ಅಪ್ಪ ಜೈಲಿನಲ್ಲಿದ್ದಾನೆ, ಇದಕ್ಕೆಲ್ಲಾ ನೀನೆ ಕಾರಣ: ದಿವ್ಯಾಳ ನಿಂದಿಸಿದ ಮಕ್ಕಳು!

ನಿನ್ನಿಂದಾಗಿ ಅಪ್ಪ ಜೈಲಿನಲ್ಲಿದ್ದಾನೆ, ಇದಕ್ಕೆಲ್ಲಾ ನೀನೆ ಕಾರಣ: ದಿವ್ಯಾಳ ನಿಂದಿಸಿದ ಮಕ್ಕಳು!

Published : May 03, 2022, 03:22 PM IST

‘ಎಲ್ಲಾ ನಿನ್ನಿಂದಲೇ ಆಗಿದ್ದು, ನಮ್ಮಪ್ಪ ಜೈಲಿಗೆ ಹೋಗಿದ್ದು ನಿನ್ನಿಂದಲೇ’ ಎಂದು ದಿವ್ಯಾಳನ್ನು(Divya hagaragi) ಕಂಡು ಆಕೆಯ ಮಕ್ಕಳು ಕಣ್ಣೀರಿಟ್ಟ ಪ್ರಸಂಗ ಸಿಐಡಿ (CID) ಕಚೇರಿ ಆವರಣದಲ್ಲಿ ನಡೆದಿದೆ. 

ಕಲಬುರಗಿ (ಮೇ. 03): ‘ಎಲ್ಲಾ ನಿನ್ನಿಂದಲೇ ಆಗಿದ್ದು, ನಮ್ಮಪ್ಪ ಜೈಲಿಗೆ ಹೋಗಿದ್ದು ನಿನ್ನಿಂದಲೇ’ ಎಂದು ದಿವ್ಯಾಳನ್ನು(Divya hagaragi) ಕಂಡು ಆಕೆಯ ಮಕ್ಕಳು ಕಣ್ಣೀರಿಟ್ಟ ಪ್ರಸಂಗ ಸಿಐಡಿ (CID) ಕಚೇರಿ ಆವರಣದಲ್ಲಿ ನಡೆದಿದೆ. 

ತಮ್ಮಮ್ಮನನ್ನು ಕಾಣಲು ಮಾಮಾ ಜೊತೆಗೆ ಬಂದಿದ್ದ ದಿವ್ಯಾಳ ಇಬ್ಬರು ಗಂಡು ಮಕ್ಕಳು ಆಕೆ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಭಾವುಕರಾದರು. ದೊಡ್ಡ ಮಗನಂತೂ(12 ವರ್ಷ) ಎಲ್ಲಾ ನಿನ್ನಿದಂಲೇ ಆಗಿದ್ದು, ಅಪ್ಪ ಜೈಲಿಗೆ ಹೋಗಿದ್ದು ಎಂದು ಬಿಕ್ಕಿ ಅಳಲಾರಂಭಿಸಿದ. ದಿವ್ಯಾ ಪರಾರಿಯಾದ ದಿನದಿಂದ ಹಿಡಿದು ಇಲ್ಲಿಯವರೆಗೂ ವಿಜಯಪುರದಲ್ಲಿರು ಆಕೆಯ ಬಂಧುಗಳೊಂದಿಗೆ ಈ ಮಕ್ಕಳಿದ್ದರು. ಮಕ್ಕಳೊಂದಿಗೆ ಸಹೋದರ ದಿವ್ಯಾಳ ಭೇಟಿಗೆ ಬಂದಾಗ ಈ ಘಟನೆ ನಡೆಯಿತು.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!