ನಿನ್ನಿಂದಾಗಿ ಅಪ್ಪ ಜೈಲಿನಲ್ಲಿದ್ದಾನೆ, ಇದಕ್ಕೆಲ್ಲಾ ನೀನೆ ಕಾರಣ: ದಿವ್ಯಾಳ ನಿಂದಿಸಿದ ಮಕ್ಕಳು!

ನಿನ್ನಿಂದಾಗಿ ಅಪ್ಪ ಜೈಲಿನಲ್ಲಿದ್ದಾನೆ, ಇದಕ್ಕೆಲ್ಲಾ ನೀನೆ ಕಾರಣ: ದಿವ್ಯಾಳ ನಿಂದಿಸಿದ ಮಕ್ಕಳು!

Published : May 03, 2022, 03:22 PM IST

‘ಎಲ್ಲಾ ನಿನ್ನಿಂದಲೇ ಆಗಿದ್ದು, ನಮ್ಮಪ್ಪ ಜೈಲಿಗೆ ಹೋಗಿದ್ದು ನಿನ್ನಿಂದಲೇ’ ಎಂದು ದಿವ್ಯಾಳನ್ನು(Divya hagaragi) ಕಂಡು ಆಕೆಯ ಮಕ್ಕಳು ಕಣ್ಣೀರಿಟ್ಟ ಪ್ರಸಂಗ ಸಿಐಡಿ (CID) ಕಚೇರಿ ಆವರಣದಲ್ಲಿ ನಡೆದಿದೆ. 

ಕಲಬುರಗಿ (ಮೇ. 03): ‘ಎಲ್ಲಾ ನಿನ್ನಿಂದಲೇ ಆಗಿದ್ದು, ನಮ್ಮಪ್ಪ ಜೈಲಿಗೆ ಹೋಗಿದ್ದು ನಿನ್ನಿಂದಲೇ’ ಎಂದು ದಿವ್ಯಾಳನ್ನು(Divya hagaragi) ಕಂಡು ಆಕೆಯ ಮಕ್ಕಳು ಕಣ್ಣೀರಿಟ್ಟ ಪ್ರಸಂಗ ಸಿಐಡಿ (CID) ಕಚೇರಿ ಆವರಣದಲ್ಲಿ ನಡೆದಿದೆ. 

ತಮ್ಮಮ್ಮನನ್ನು ಕಾಣಲು ಮಾಮಾ ಜೊತೆಗೆ ಬಂದಿದ್ದ ದಿವ್ಯಾಳ ಇಬ್ಬರು ಗಂಡು ಮಕ್ಕಳು ಆಕೆ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಭಾವುಕರಾದರು. ದೊಡ್ಡ ಮಗನಂತೂ(12 ವರ್ಷ) ಎಲ್ಲಾ ನಿನ್ನಿದಂಲೇ ಆಗಿದ್ದು, ಅಪ್ಪ ಜೈಲಿಗೆ ಹೋಗಿದ್ದು ಎಂದು ಬಿಕ್ಕಿ ಅಳಲಾರಂಭಿಸಿದ. ದಿವ್ಯಾ ಪರಾರಿಯಾದ ದಿನದಿಂದ ಹಿಡಿದು ಇಲ್ಲಿಯವರೆಗೂ ವಿಜಯಪುರದಲ್ಲಿರು ಆಕೆಯ ಬಂಧುಗಳೊಂದಿಗೆ ಈ ಮಕ್ಕಳಿದ್ದರು. ಮಕ್ಕಳೊಂದಿಗೆ ಸಹೋದರ ದಿವ್ಯಾಳ ಭೇಟಿಗೆ ಬಂದಾಗ ಈ ಘಟನೆ ನಡೆಯಿತು.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!