ಇದು ನೋಡಿ ಸಾಮಾಜಿಕ ನ್ಯಾಯ; 31 ವರ್ಷದ ಹಿಂದಿನ ಕೇಸ್‌ಗೆ ಜೈಲು, ಪೊಲೀಸ್‌ ಸ್ಟೇಷನ್‌ ಸುಟ್ಟವರು ಅಮಾಯಕರು!

ಇದು ನೋಡಿ ಸಾಮಾಜಿಕ ನ್ಯಾಯ; 31 ವರ್ಷದ ಹಿಂದಿನ ಕೇಸ್‌ಗೆ ಜೈಲು, ಪೊಲೀಸ್‌ ಸ್ಟೇಷನ್‌ ಸುಟ್ಟವರು ಅಮಾಯಕರು!

Published : Jan 06, 2024, 11:34 PM IST

ನಮ್ಮದು ಸಾಮಾಜಿಕ ನ್ಯಾಯದ ಸರ್ಕಾರ ಎನ್ನುತ್ತಲೇ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್‌ ಸರ್ಕಾರ, ಓಲೈಕೆ ರಾಜಕಾರಣಕ್ಕೆ ಇಳಿದಿದ್ಯಾ ಎನ್ನುವ ಅನುಮಾನ ಈ ಎರಡೂ ಪ್ರಕರಣಗಳು ತಾಳೆ ಹಾಕಿದಾಗ ಖಂಡಿತಾ ಬರುತ್ತದೆ.
 

ಬೆಂಗಳೂರು (ಜ.6): ಇನ್ನೇನು ರಾಮ ಮಂದಿರ ಉದ್ಘಾಟನೆ ಆಗಲು ಕೆಲವೇ ದಿನಗಳಿವೆ. ಈ ಹಂತದಲ್ಲಿ ಕರಸೇವಕರಿಗೆ ಎಚ್ಚರಿಕೆ ಮುಟ್ಟಿಸುವ ಅರ್ಥದಲ್ಲಿ ರಾಜ್ಯ ಸರ್ಕಾರ 31 ವರ್ಷದ ಹಿಂದಿನ ಕೇಸ್‌ನಲ್ಲಿ ಕರಸೇವಕ ಶ್ರೀಕಾಂತ್‌ ಪೂಜಾರಿಯನ್ನು ಬಂಧಿಸಿತ್ತು ಜಾಮೀನು ಪಡೆದುಕೊಂಡಿದ್ದ ಅವರು ಹುಬ್ಬಳ್ಳಿ ಜೈಲಿನಿಂದ ಶನಿವಾರ ಬಿಡುಗಡೆಯಾಗಿದ್ದಾರೆ.

ಇನ್ನೊಂದೆಡೆ ಮೂರು ವರ್ಷಗಳ ಹಿಂದೆ ಪೊಲೀಸರ ಕಣ್ಣೆದುರಲ್ಲಿಯೇ ಇಡೀ ಪೊಲೀಸ್‌ ಠಾಣೆಯನ್ನು ಅವರ ವಾಹನಗಳನ್ನು ಸುಟ್ಟಿ ಹಾಕಿದ್ದ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ವ್ಯಕ್ತಿಗಳು ಅಮಾಯಕರು ಎಂದು ಸ್ವತಃ ಕಾಂಗ್ರೆಸ್‌ ಶಾಸಕರೇ ಹೇಳಿದ್ದಾರೆ. ಇನ್ನು ಡಿಸಿಎಂ ಡಿಕೆ ಶಿವಕುಮಾರ್‌ ಶೀಘ್ರದಲ್ಲೇ ಅವರು ಬಿಡುಗಡೆಯೂ ಆಗುತ್ತಾರೆ ಎಂದು ಸೂಚನೆ ನೀಡಿದ್ದಾರೆ.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಕೋರರು ಅಮಾಯಕರು: ಜೈಲಿಂದ ಬಿಟ್ಟುಬಿಡಿ ಎಂದ ಕಾಂಗ್ರೆಸ್ ಶಾಸಕ ಶ್ರೀನಿವಾಸ್

ಎಲ್ಲರಿಗೂ ಸಾಮಾಜಿಕ ನ್ಯಾಯ ನೀಡುತ್ತೇವೆ ಎಂದೇ ಅಧಿಕಾರ ಹಿಡಿದಿದ್ದ ಕಾಂಗ್ರೆಸ್‌ ಸರ್ಕಾರ ಒಂದು ವರ್ಗದ ಓಲೈಕೆ ಮಾಡುತ್ತಿದ್ಯಾ ಎನ್ನುವ ಅನುಮಾನ ಕಾಡದೇ ಇರದು. ಈಗಾಗಲೇ ಸಾಕಷ್ಟು ಹಿಂದೂ ಕಾರ್ಯಕರ್ತರ ಹಳೇ ಕೇಸ್‌ಗಳನ್ನು ಓಪನ್‌ ಮಾಡಿಸಿರುವ ಸರ್ಕಾರ, ಜನರ ಕಣ್ಣೆದುರೇ ನಡೆದ ದೊಂಬಿಯಲ್ಲಿ ಆರೋಪಿಗಳ ಪರವಾಗಿ ನಿಂತಿದೆ.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more