ಇದು ನೋಡಿ ಸಾಮಾಜಿಕ ನ್ಯಾಯ; 31 ವರ್ಷದ ಹಿಂದಿನ ಕೇಸ್‌ಗೆ ಜೈಲು, ಪೊಲೀಸ್‌ ಸ್ಟೇಷನ್‌ ಸುಟ್ಟವರು ಅಮಾಯಕರು!

ಇದು ನೋಡಿ ಸಾಮಾಜಿಕ ನ್ಯಾಯ; 31 ವರ್ಷದ ಹಿಂದಿನ ಕೇಸ್‌ಗೆ ಜೈಲು, ಪೊಲೀಸ್‌ ಸ್ಟೇಷನ್‌ ಸುಟ್ಟವರು ಅಮಾಯಕರು!

Published : Jan 06, 2024, 11:34 PM IST

ನಮ್ಮದು ಸಾಮಾಜಿಕ ನ್ಯಾಯದ ಸರ್ಕಾರ ಎನ್ನುತ್ತಲೇ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್‌ ಸರ್ಕಾರ, ಓಲೈಕೆ ರಾಜಕಾರಣಕ್ಕೆ ಇಳಿದಿದ್ಯಾ ಎನ್ನುವ ಅನುಮಾನ ಈ ಎರಡೂ ಪ್ರಕರಣಗಳು ತಾಳೆ ಹಾಕಿದಾಗ ಖಂಡಿತಾ ಬರುತ್ತದೆ.
 

ಬೆಂಗಳೂರು (ಜ.6): ಇನ್ನೇನು ರಾಮ ಮಂದಿರ ಉದ್ಘಾಟನೆ ಆಗಲು ಕೆಲವೇ ದಿನಗಳಿವೆ. ಈ ಹಂತದಲ್ಲಿ ಕರಸೇವಕರಿಗೆ ಎಚ್ಚರಿಕೆ ಮುಟ್ಟಿಸುವ ಅರ್ಥದಲ್ಲಿ ರಾಜ್ಯ ಸರ್ಕಾರ 31 ವರ್ಷದ ಹಿಂದಿನ ಕೇಸ್‌ನಲ್ಲಿ ಕರಸೇವಕ ಶ್ರೀಕಾಂತ್‌ ಪೂಜಾರಿಯನ್ನು ಬಂಧಿಸಿತ್ತು ಜಾಮೀನು ಪಡೆದುಕೊಂಡಿದ್ದ ಅವರು ಹುಬ್ಬಳ್ಳಿ ಜೈಲಿನಿಂದ ಶನಿವಾರ ಬಿಡುಗಡೆಯಾಗಿದ್ದಾರೆ.

ಇನ್ನೊಂದೆಡೆ ಮೂರು ವರ್ಷಗಳ ಹಿಂದೆ ಪೊಲೀಸರ ಕಣ್ಣೆದುರಲ್ಲಿಯೇ ಇಡೀ ಪೊಲೀಸ್‌ ಠಾಣೆಯನ್ನು ಅವರ ವಾಹನಗಳನ್ನು ಸುಟ್ಟಿ ಹಾಕಿದ್ದ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ವ್ಯಕ್ತಿಗಳು ಅಮಾಯಕರು ಎಂದು ಸ್ವತಃ ಕಾಂಗ್ರೆಸ್‌ ಶಾಸಕರೇ ಹೇಳಿದ್ದಾರೆ. ಇನ್ನು ಡಿಸಿಎಂ ಡಿಕೆ ಶಿವಕುಮಾರ್‌ ಶೀಘ್ರದಲ್ಲೇ ಅವರು ಬಿಡುಗಡೆಯೂ ಆಗುತ್ತಾರೆ ಎಂದು ಸೂಚನೆ ನೀಡಿದ್ದಾರೆ.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಕೋರರು ಅಮಾಯಕರು: ಜೈಲಿಂದ ಬಿಟ್ಟುಬಿಡಿ ಎಂದ ಕಾಂಗ್ರೆಸ್ ಶಾಸಕ ಶ್ರೀನಿವಾಸ್

ಎಲ್ಲರಿಗೂ ಸಾಮಾಜಿಕ ನ್ಯಾಯ ನೀಡುತ್ತೇವೆ ಎಂದೇ ಅಧಿಕಾರ ಹಿಡಿದಿದ್ದ ಕಾಂಗ್ರೆಸ್‌ ಸರ್ಕಾರ ಒಂದು ವರ್ಗದ ಓಲೈಕೆ ಮಾಡುತ್ತಿದ್ಯಾ ಎನ್ನುವ ಅನುಮಾನ ಕಾಡದೇ ಇರದು. ಈಗಾಗಲೇ ಸಾಕಷ್ಟು ಹಿಂದೂ ಕಾರ್ಯಕರ್ತರ ಹಳೇ ಕೇಸ್‌ಗಳನ್ನು ಓಪನ್‌ ಮಾಡಿಸಿರುವ ಸರ್ಕಾರ, ಜನರ ಕಣ್ಣೆದುರೇ ನಡೆದ ದೊಂಬಿಯಲ್ಲಿ ಆರೋಪಿಗಳ ಪರವಾಗಿ ನಿಂತಿದೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more