ಬೆಂಗಳೂರು ಗಲಭೆ: SDPI ಕಚೇರಿಯಲ್ಲಿ ಅಡಗಿ ಕುಳಿತಿದ್ದ ಪುಂಡರು ಅರೆಸ್ಟ್‌..!

ಬೆಂಗಳೂರು ಗಲಭೆ: SDPI ಕಚೇರಿಯಲ್ಲಿ ಅಡಗಿ ಕುಳಿತಿದ್ದ ಪುಂಡರು ಅರೆಸ್ಟ್‌..!

Published : Aug 16, 2020, 12:06 PM ISTUpdated : Aug 16, 2020, 01:48 PM IST

ಬೆಂಗಳೂರು ಗಲಭೆ ಹಿಂದೆ ಎಸ್‌ಡಿಪಿಐ ಕೈವಾಡ ಇರುವುದಕ್ಕೆ ಪ್ರಬಲ ಸಾಕ್ಷ್ಯ ಸಿಕ್ಕಿದೆ. ಸಿಸಿಬಿ ಪೊಲೀಸರು ಪುಂಡರ ಹೆಡೆಮುರಿ ಕಟ್ಟಲು ಶೋಧ ಕಾರ್ಯ ನಡೆಸುತ್ತಿದ್ದು, ಎಸ್‌ಡಿಪಿಐ ಕಚೇರಿಯಲ್ಲಿ ಅಡಗಿ ಕುಳಿತಿದ್ದರು. ಮಾರಕಾಸ್ತ್ರಗಳ ಸಮೇತ ಪುಂಡರು ಸಿಕ್ಕಿ ಬಿದ್ದಿದ್ದಾರೆ. ನಿನ್ನೆ ರಾತ್ರಿಯಿಂದ ಕಾರ್ಯಾಚರಣೆ ನಡೆಸಿದ್ದು 57 ಜನರನ್ನು ಬಂಧಿಸಲಾಗಿದೆ. 

ಬೆಂಗಳೂರು (ಆ. 16): ಬೆಂಗಳೂರು ಗಲಭೆ ಹಿಂದೆ ಎಸ್‌ಡಿಪಿಐ ಕೈವಾಡ ಇರುವುದಕ್ಕೆ ಪ್ರಬಲ ಸಾಕ್ಷ್ಯ ಸಿಕ್ಕಿದೆ. ಸಿಸಿಬಿ ಪೊಲೀಸರು ಪುಂಡರ ಹೆಡೆಮುರಿ ಕಟ್ಟಲು ಶೋಧ ಕಾರ್ಯ ನಡೆಸುತ್ತಿದ್ದು, ಎಸ್‌ಡಿಪಿಐ ಕಚೇರಿಯಲ್ಲಿ ಅಡಗಿ ಕುಳಿತಿದ್ದರು. ಮಾರಕಾಸ್ತ್ರಗಳ ಸಮೇತ ಪುಂಡರು ಸಿಕ್ಕಿ ಬಿದ್ದಿದ್ದಾರೆ. ನಿನ್ನೆ ರಾತ್ರಿಯಿಂದ ಕಾರ್ಯಾಚರಣೆ ನಡೆಸಿದ್ದು 57 ಜನರನ್ನು ಬಂಧಿಸಲಾಗಿದೆ. 

ಗಲಭೆ ಹಿಂದೆ ಎಸ್‌ಡಿಪಿಐ ಕೈವಾಡ ಇದೇ ಎಂಬ ಬಲವಾದ ಆರೋಪ ಕೇಳಿ ಬಂದಿತ್ತು. ಈ ಸಂಘಟನೆಯನ್ನು ನಿಷೇಧ ಮಾಡಿ ಎಂಬ ಕೂಗು ಕೇಳಿ ಬಂದಿತ್ತು. ಈ ಆರೋಪಕ್ಕೆ ಈಗ ಬಲವಾದ ಸಾಕ್ಷಿ ಸಿಕ್ಕಂತಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!