ಬೆಂಗಳೂರು ಗಲಭೆ: SDPI ಕಚೇರಿಯಲ್ಲಿ ಅಡಗಿ ಕುಳಿತಿದ್ದ ಪುಂಡರು ಅರೆಸ್ಟ್‌..!

ಬೆಂಗಳೂರು ಗಲಭೆ: SDPI ಕಚೇರಿಯಲ್ಲಿ ಅಡಗಿ ಕುಳಿತಿದ್ದ ಪುಂಡರು ಅರೆಸ್ಟ್‌..!

Published : Aug 16, 2020, 12:06 PM ISTUpdated : Aug 16, 2020, 01:48 PM IST

ಬೆಂಗಳೂರು ಗಲಭೆ ಹಿಂದೆ ಎಸ್‌ಡಿಪಿಐ ಕೈವಾಡ ಇರುವುದಕ್ಕೆ ಪ್ರಬಲ ಸಾಕ್ಷ್ಯ ಸಿಕ್ಕಿದೆ. ಸಿಸಿಬಿ ಪೊಲೀಸರು ಪುಂಡರ ಹೆಡೆಮುರಿ ಕಟ್ಟಲು ಶೋಧ ಕಾರ್ಯ ನಡೆಸುತ್ತಿದ್ದು, ಎಸ್‌ಡಿಪಿಐ ಕಚೇರಿಯಲ್ಲಿ ಅಡಗಿ ಕುಳಿತಿದ್ದರು. ಮಾರಕಾಸ್ತ್ರಗಳ ಸಮೇತ ಪುಂಡರು ಸಿಕ್ಕಿ ಬಿದ್ದಿದ್ದಾರೆ. ನಿನ್ನೆ ರಾತ್ರಿಯಿಂದ ಕಾರ್ಯಾಚರಣೆ ನಡೆಸಿದ್ದು 57 ಜನರನ್ನು ಬಂಧಿಸಲಾಗಿದೆ. 

ಬೆಂಗಳೂರು (ಆ. 16): ಬೆಂಗಳೂರು ಗಲಭೆ ಹಿಂದೆ ಎಸ್‌ಡಿಪಿಐ ಕೈವಾಡ ಇರುವುದಕ್ಕೆ ಪ್ರಬಲ ಸಾಕ್ಷ್ಯ ಸಿಕ್ಕಿದೆ. ಸಿಸಿಬಿ ಪೊಲೀಸರು ಪುಂಡರ ಹೆಡೆಮುರಿ ಕಟ್ಟಲು ಶೋಧ ಕಾರ್ಯ ನಡೆಸುತ್ತಿದ್ದು, ಎಸ್‌ಡಿಪಿಐ ಕಚೇರಿಯಲ್ಲಿ ಅಡಗಿ ಕುಳಿತಿದ್ದರು. ಮಾರಕಾಸ್ತ್ರಗಳ ಸಮೇತ ಪುಂಡರು ಸಿಕ್ಕಿ ಬಿದ್ದಿದ್ದಾರೆ. ನಿನ್ನೆ ರಾತ್ರಿಯಿಂದ ಕಾರ್ಯಾಚರಣೆ ನಡೆಸಿದ್ದು 57 ಜನರನ್ನು ಬಂಧಿಸಲಾಗಿದೆ. 

ಗಲಭೆ ಹಿಂದೆ ಎಸ್‌ಡಿಪಿಐ ಕೈವಾಡ ಇದೇ ಎಂಬ ಬಲವಾದ ಆರೋಪ ಕೇಳಿ ಬಂದಿತ್ತು. ಈ ಸಂಘಟನೆಯನ್ನು ನಿಷೇಧ ಮಾಡಿ ಎಂಬ ಕೂಗು ಕೇಳಿ ಬಂದಿತ್ತು. ಈ ಆರೋಪಕ್ಕೆ ಈಗ ಬಲವಾದ ಸಾಕ್ಷಿ ಸಿಕ್ಕಂತಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!