ಬೆಂಗಳೂರು ಗಲಭೆ: SDPI ಕಚೇರಿಯಲ್ಲಿ ಅಡಗಿ ಕುಳಿತಿದ್ದ ಪುಂಡರು ಅರೆಸ್ಟ್‌..!

ಬೆಂಗಳೂರು ಗಲಭೆ: SDPI ಕಚೇರಿಯಲ್ಲಿ ಅಡಗಿ ಕುಳಿತಿದ್ದ ಪುಂಡರು ಅರೆಸ್ಟ್‌..!

Published : Aug 16, 2020, 12:06 PM ISTUpdated : Aug 16, 2020, 01:48 PM IST

ಬೆಂಗಳೂರು ಗಲಭೆ ಹಿಂದೆ ಎಸ್‌ಡಿಪಿಐ ಕೈವಾಡ ಇರುವುದಕ್ಕೆ ಪ್ರಬಲ ಸಾಕ್ಷ್ಯ ಸಿಕ್ಕಿದೆ. ಸಿಸಿಬಿ ಪೊಲೀಸರು ಪುಂಡರ ಹೆಡೆಮುರಿ ಕಟ್ಟಲು ಶೋಧ ಕಾರ್ಯ ನಡೆಸುತ್ತಿದ್ದು, ಎಸ್‌ಡಿಪಿಐ ಕಚೇರಿಯಲ್ಲಿ ಅಡಗಿ ಕುಳಿತಿದ್ದರು. ಮಾರಕಾಸ್ತ್ರಗಳ ಸಮೇತ ಪುಂಡರು ಸಿಕ್ಕಿ ಬಿದ್ದಿದ್ದಾರೆ. ನಿನ್ನೆ ರಾತ್ರಿಯಿಂದ ಕಾರ್ಯಾಚರಣೆ ನಡೆಸಿದ್ದು 57 ಜನರನ್ನು ಬಂಧಿಸಲಾಗಿದೆ. 

ಬೆಂಗಳೂರು (ಆ. 16): ಬೆಂಗಳೂರು ಗಲಭೆ ಹಿಂದೆ ಎಸ್‌ಡಿಪಿಐ ಕೈವಾಡ ಇರುವುದಕ್ಕೆ ಪ್ರಬಲ ಸಾಕ್ಷ್ಯ ಸಿಕ್ಕಿದೆ. ಸಿಸಿಬಿ ಪೊಲೀಸರು ಪುಂಡರ ಹೆಡೆಮುರಿ ಕಟ್ಟಲು ಶೋಧ ಕಾರ್ಯ ನಡೆಸುತ್ತಿದ್ದು, ಎಸ್‌ಡಿಪಿಐ ಕಚೇರಿಯಲ್ಲಿ ಅಡಗಿ ಕುಳಿತಿದ್ದರು. ಮಾರಕಾಸ್ತ್ರಗಳ ಸಮೇತ ಪುಂಡರು ಸಿಕ್ಕಿ ಬಿದ್ದಿದ್ದಾರೆ. ನಿನ್ನೆ ರಾತ್ರಿಯಿಂದ ಕಾರ್ಯಾಚರಣೆ ನಡೆಸಿದ್ದು 57 ಜನರನ್ನು ಬಂಧಿಸಲಾಗಿದೆ. 

ಗಲಭೆ ಹಿಂದೆ ಎಸ್‌ಡಿಪಿಐ ಕೈವಾಡ ಇದೇ ಎಂಬ ಬಲವಾದ ಆರೋಪ ಕೇಳಿ ಬಂದಿತ್ತು. ಈ ಸಂಘಟನೆಯನ್ನು ನಿಷೇಧ ಮಾಡಿ ಎಂಬ ಕೂಗು ಕೇಳಿ ಬಂದಿತ್ತು. ಈ ಆರೋಪಕ್ಕೆ ಈಗ ಬಲವಾದ ಸಾಕ್ಷಿ ಸಿಕ್ಕಂತಾಗಿದೆ. 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!