ಡಿ.ಕೆ. ರವಿ ಸಾವಿನ ನಂತರ ದೂರವಾಗಿದ್ದ ಅತ್ತೆ-ಸೊಸೆ ಒಂದಾಗಿದ್ದೇಗೆ..?

ಡಿ.ಕೆ. ರವಿ ಸಾವಿನ ನಂತರ ದೂರವಾಗಿದ್ದ ಅತ್ತೆ-ಸೊಸೆ ಒಂದಾಗಿದ್ದೇಗೆ..?

Published : Nov 04, 2020, 05:15 PM IST

ಮಗನನ್ನು ಕಳೆದುಕೊಂಡ ಗೌರಮ್ಮನ ಕೋಪದ ಕಿಡಿ ಹಾರಿದ್ದೇಗೆ ಗೊತ್ತಾ..? ಇದೇ ಇವತ್ತಿನ ಸುವರ್ಣ ಸ್ಪೆಷಲ್..!

ಬೆಂಗಳೂರು, (ನ.04): ಆವತ್ತು ಸೊಸೆಗೆ ಅತ್ತೆಯ ಹಿಡಿ-ಹಿಡಿ ಶಾಪ, ಕೋಪ, ಆಕ್ರೋಶ. ಹಾಳಾಗಿ ಹೋಗು ಎಂದಿದ್ದ ಅತ್ತೆ ದಿಢೀರ್ ಬದಲಾಗಿದ್ದೇಕೆ..? 

RR ಬೈ ಎಲೆಕ್ಷನ್ ಅಖಾಡಕ್ಕಿಳಿಯಲು ಸಜ್ಜಾಗಿರೋ ಸೊಸೆಗೆ ಖಡಕ್ ಎಚ್ಚರಿಕೆ ಕೊಟ್ಟ ಡಿ.ಕೆ ರವಿ ತಾಯಿ

ಡಿ.ಕೆ. ರವಿ ಸಾವಿನ ನಂತರ ದೂರವಾಗಿದ್ದ ಅತ್ತೆ-ಸೊಸೆಯನ್ನ ಕೂಡಿಸಿದ್ಲಾ ತಾಯಿ ರಾಜರಾಜೇಶ್ವರಿ..? ಮಗನನ್ನು ಕಳೆದುಕೊಂಡ ಗೌರಮ್ಮನ ಕೋಪದ ಕಿಡಿ ಹಾರಿದ್ದೇಗೆ ಗೊತ್ತಾ..? ಇದೇ ಇವತ್ತಿನ ಸುವರ್ಣ ಸ್ಪೆಷಲ್..!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ