ಮಸ್ಕಿಯಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಜಯ; ಕಾರ್ಯಕರ್ತರಿಗೆ ಡಿಕೆಶಿ ಮಹತ್ವದ ಮನವಿ

ಮಸ್ಕಿಯಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಜಯ; ಕಾರ್ಯಕರ್ತರಿಗೆ ಡಿಕೆಶಿ ಮಹತ್ವದ ಮನವಿ

Published : May 02, 2021, 02:49 PM IST

ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಲೀಡ್‌ನಲ್ಲಿ ನಾವು ಗೆದ್ದಿದ್ದೇವೆ. ಯಾರೂ ಕೂಡಾ ಈ ವಿಜಯೋತ್ಸವವನ್ನು ಸೆಲಬ್ರೇಶನ್ ಮಾಡಬಾರದು. ಕೋವಿಡ್ ನಿಯಮವನ್ನು ಪಾಲನೆ ಮಾಡಬೇಕು ಎಂದು ಕಾರ್ಯಕರ್ತರಿಗೆ ಡಿಕೆಶಿ ವಿನಮ್ರವಾಗಿ ಮನವಿ ಮಾಡಿದ್ದಾರೆ.
 

ಬೆಂಗಳೂರು (ಮೇ. 02): ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಲೀಡ್‌ನಲ್ಲಿ ನಾವು ಗೆದ್ದಿದ್ದೇವೆ. ಯಾರೂ ಕೂಡಾ ಈ ವಿಜಯೋತ್ಸವವನ್ನು ಸೆಲಬ್ರೇಶನ್ ಮಾಡಬಾರದು. ಕೋವಿಡ್ ನಿಯಮವನ್ನು ಪಾಲನೆ ಮಾಡಬೇಕು ಎಂದು ಕಾರ್ಯಕರ್ತರಿಗೆ ಡಿಕೆಶಿ ವಿನಮ್ರವಾಗಿ ಮನವಿ ಮಾಡಿದ್ದಾರೆ.

'ಚುನಾವಣಾ ಗೆಲುವನ್ನು ಗುಂಪುಗೂಡಿ ಯಾರೂ ಸೆಲಬ್ರೇಶನ್ ಮಾಡಬಾರದು ಎಂದು ಪಕ್ಷಕ್ಕೆ ಚುನಾವಣಾ ಆಯೋಗ ಸ್ಪಷ್ಟ ಸಂದೇಶ ನೀಡಿದೆ. ಉಲ್ಲಂಘನೆ ಆದರೆ ನಮ್ಮ ಮೇಲೆ ಕೇಸ್ ದಾಖಲಾಗುತ್ತದೆ. ಹಾಗಾಗಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಬೇಡಿ' ಎಂದು ಮನವಿ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ, ಗೆಲುವಿಗಾಗಿ ದುಡಿದ ಎಲ್ಲಾ ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!