Karnataka Politics: ಗೌಡರ ಕೋಟೆ ಹಾಸನದಲ್ಲಿ ಡಿಕೆಶಿ ಹಳೆ ಸೋಲು-ಗೆಲುವು ಲೆಕ್ಕಾಚಾರ

Karnataka Politics: ಗೌಡರ ಕೋಟೆ ಹಾಸನದಲ್ಲಿ ಡಿಕೆಶಿ ಹಳೆ ಸೋಲು-ಗೆಲುವು ಲೆಕ್ಕಾಚಾರ

Suvarna News   | Asianet News
Published : Dec 27, 2021, 03:20 PM ISTUpdated : Dec 27, 2021, 04:11 PM IST

ಯಾವುದೂ ಶಾಶ್ವತವಲ್ಲ. ಸೋಲು- ಗೆಲುವು ಶಾಶ್ವತವಲ್ಲ. ಹಲವು ಬಾರಿ ನಾನೂ ಸೋತಿದ್ದೇನೆ, ಗೆದ್ದಿದ್ದೇನೆ. ಹಾಸನದಲ್ಲಿ ಇಂದು ಗೆದ್ದಿರುವವರು ನಾಳೆ ಸೋಲುವ ದಿನ ದೂರವಿಲ್ಲ,  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿಕೆ ರಾಜಕೀಯ ಸಂಚಲನ ಮೂಡಿಸಿದೆ. 

ಬೆಂಗಳೂರು (ಡಿ. 27): ರಾಜಕಾರಣದಲ್ಲಿ (Politics) ಯಾವುದೂ ಶಾಶ್ವತವಲ್ಲ. ಸೋಲು- ಗೆಲುವು ಶಾಶ್ವತವಲ್ಲ. ಹಲವು ಬಾರಿ ನಾನೂ ಸೋತಿದ್ದೇನೆ, ಗೆದ್ದಿದ್ದೇನೆ. ಹಾಸನದಲ್ಲಿ ಇಂದು ಗೆದ್ದಿರುವವರು ನಾಳೆ ಸೋಲುವ ದಿನ ದೂರವಿಲ್ಲ. ದೇವೇಗೌಡರು ತೇಜಸ್ವಿನಿ ವಿರುದ್ಧ ಸೋತಿದ್ದರು, ನಾನು ದೇವೇಗೌಡರ (HD Devegowda) ವಿರುದ್ಧ ಸೋತಿದ್ದೇನೆ. ದೇವೇಗೌಡರ ಪುತ್ರ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ಧ ನಾನು ಗೆದ್ದಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿಕೆ ರಾಜಕೀಯ ಸಂಚಲನ ಮೂಡಿಸಿದೆ. 

ಜೆಡಿಎಸ್‌ ಇಡೀ ರಾಜ್ಯದಲ್ಲಿ ನೆಲೆ ಕಳೆದುಕೊಳ್ಳುತ್ತಿದ್ದು, ಮಂಡ್ಯ, ಮೈಸೂರು ಸೇರಿ ಜೆಡಿಎಸ್‌ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಇತ್ತೀಚೆಗೆ ನಡೆದ ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆದ್ದಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್‌ನ ಏಳು ಶಾಸಕರಿದ್ದರೂ ನಮ್ಮ ಅಭ್ಯರ್ಥಿ, ಸಾಮಾನ್ಯ ಕಾರ್ಯಕರ್ತ ಗೂಳಿಗೌಡ ಗೂಳಿಯಂತೆ ಜಿಲ್ಲಾದ್ಯಂತ ಸಂಚಾರ ಮಾಡಿ ಜಯಗಳಿಸಿದ್ದಾರೆ ಎಂದರು. ಇನ್ನು ಜೆಡಿಎಸ್‌ನಲ್ಲಿ 80 ಶಾಸಕರಿದ್ದರು. ಅದರಲ್ಲಿ 13 ಮಂದಿ ಬೇರೆ ಪಕ್ಷಕ್ಕೆ ಹೋಗಿದ್ದರು. ಈಗ ಕಾಂಗ್ರೆಸ್‌ ಬಿಟ್ಟು ಹೋಗಿರುವವರೂ ಮತ್ತೆ ಪಕ್ಷ ಸೇರ್ಪಡೆಯಾಗಲು ಸಾಲಿನಲ್ಲಿ ನಿಂತಿದ್ದಾರೆ ಎಂದು ಇದೇ ವೇಳೆ ಡಿಕೆಶಿ ಹೇಳಿದ್ದಾರೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more