Karnataka Politics: ಗೌಡರ ಕೋಟೆ ಹಾಸನದಲ್ಲಿ ಡಿಕೆಶಿ ಹಳೆ ಸೋಲು-ಗೆಲುವು ಲೆಕ್ಕಾಚಾರ

Karnataka Politics: ಗೌಡರ ಕೋಟೆ ಹಾಸನದಲ್ಲಿ ಡಿಕೆಶಿ ಹಳೆ ಸೋಲು-ಗೆಲುವು ಲೆಕ್ಕಾಚಾರ

Suvarna News   | Asianet News
Published : Dec 27, 2021, 03:20 PM ISTUpdated : Dec 27, 2021, 04:11 PM IST

ಯಾವುದೂ ಶಾಶ್ವತವಲ್ಲ. ಸೋಲು- ಗೆಲುವು ಶಾಶ್ವತವಲ್ಲ. ಹಲವು ಬಾರಿ ನಾನೂ ಸೋತಿದ್ದೇನೆ, ಗೆದ್ದಿದ್ದೇನೆ. ಹಾಸನದಲ್ಲಿ ಇಂದು ಗೆದ್ದಿರುವವರು ನಾಳೆ ಸೋಲುವ ದಿನ ದೂರವಿಲ್ಲ,  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿಕೆ ರಾಜಕೀಯ ಸಂಚಲನ ಮೂಡಿಸಿದೆ. 

ಬೆಂಗಳೂರು (ಡಿ. 27): ರಾಜಕಾರಣದಲ್ಲಿ (Politics) ಯಾವುದೂ ಶಾಶ್ವತವಲ್ಲ. ಸೋಲು- ಗೆಲುವು ಶಾಶ್ವತವಲ್ಲ. ಹಲವು ಬಾರಿ ನಾನೂ ಸೋತಿದ್ದೇನೆ, ಗೆದ್ದಿದ್ದೇನೆ. ಹಾಸನದಲ್ಲಿ ಇಂದು ಗೆದ್ದಿರುವವರು ನಾಳೆ ಸೋಲುವ ದಿನ ದೂರವಿಲ್ಲ. ದೇವೇಗೌಡರು ತೇಜಸ್ವಿನಿ ವಿರುದ್ಧ ಸೋತಿದ್ದರು, ನಾನು ದೇವೇಗೌಡರ (HD Devegowda) ವಿರುದ್ಧ ಸೋತಿದ್ದೇನೆ. ದೇವೇಗೌಡರ ಪುತ್ರ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ಧ ನಾನು ಗೆದ್ದಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿಕೆ ರಾಜಕೀಯ ಸಂಚಲನ ಮೂಡಿಸಿದೆ. 

ಜೆಡಿಎಸ್‌ ಇಡೀ ರಾಜ್ಯದಲ್ಲಿ ನೆಲೆ ಕಳೆದುಕೊಳ್ಳುತ್ತಿದ್ದು, ಮಂಡ್ಯ, ಮೈಸೂರು ಸೇರಿ ಜೆಡಿಎಸ್‌ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಇತ್ತೀಚೆಗೆ ನಡೆದ ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆದ್ದಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್‌ನ ಏಳು ಶಾಸಕರಿದ್ದರೂ ನಮ್ಮ ಅಭ್ಯರ್ಥಿ, ಸಾಮಾನ್ಯ ಕಾರ್ಯಕರ್ತ ಗೂಳಿಗೌಡ ಗೂಳಿಯಂತೆ ಜಿಲ್ಲಾದ್ಯಂತ ಸಂಚಾರ ಮಾಡಿ ಜಯಗಳಿಸಿದ್ದಾರೆ ಎಂದರು. ಇನ್ನು ಜೆಡಿಎಸ್‌ನಲ್ಲಿ 80 ಶಾಸಕರಿದ್ದರು. ಅದರಲ್ಲಿ 13 ಮಂದಿ ಬೇರೆ ಪಕ್ಷಕ್ಕೆ ಹೋಗಿದ್ದರು. ಈಗ ಕಾಂಗ್ರೆಸ್‌ ಬಿಟ್ಟು ಹೋಗಿರುವವರೂ ಮತ್ತೆ ಪಕ್ಷ ಸೇರ್ಪಡೆಯಾಗಲು ಸಾಲಿನಲ್ಲಿ ನಿಂತಿದ್ದಾರೆ ಎಂದು ಇದೇ ವೇಳೆ ಡಿಕೆಶಿ ಹೇಳಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more