Karnataka Politics: ಗೌಡರ ಕೋಟೆ ಹಾಸನದಲ್ಲಿ ಡಿಕೆಶಿ ಹಳೆ ಸೋಲು-ಗೆಲುವು ಲೆಕ್ಕಾಚಾರ

Karnataka Politics: ಗೌಡರ ಕೋಟೆ ಹಾಸನದಲ್ಲಿ ಡಿಕೆಶಿ ಹಳೆ ಸೋಲು-ಗೆಲುವು ಲೆಕ್ಕಾಚಾರ

Suvarna News   | Asianet News
Published : Dec 27, 2021, 03:20 PM ISTUpdated : Dec 27, 2021, 04:11 PM IST

ಯಾವುದೂ ಶಾಶ್ವತವಲ್ಲ. ಸೋಲು- ಗೆಲುವು ಶಾಶ್ವತವಲ್ಲ. ಹಲವು ಬಾರಿ ನಾನೂ ಸೋತಿದ್ದೇನೆ, ಗೆದ್ದಿದ್ದೇನೆ. ಹಾಸನದಲ್ಲಿ ಇಂದು ಗೆದ್ದಿರುವವರು ನಾಳೆ ಸೋಲುವ ದಿನ ದೂರವಿಲ್ಲ,  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿಕೆ ರಾಜಕೀಯ ಸಂಚಲನ ಮೂಡಿಸಿದೆ. 

ಬೆಂಗಳೂರು (ಡಿ. 27): ರಾಜಕಾರಣದಲ್ಲಿ (Politics) ಯಾವುದೂ ಶಾಶ್ವತವಲ್ಲ. ಸೋಲು- ಗೆಲುವು ಶಾಶ್ವತವಲ್ಲ. ಹಲವು ಬಾರಿ ನಾನೂ ಸೋತಿದ್ದೇನೆ, ಗೆದ್ದಿದ್ದೇನೆ. ಹಾಸನದಲ್ಲಿ ಇಂದು ಗೆದ್ದಿರುವವರು ನಾಳೆ ಸೋಲುವ ದಿನ ದೂರವಿಲ್ಲ. ದೇವೇಗೌಡರು ತೇಜಸ್ವಿನಿ ವಿರುದ್ಧ ಸೋತಿದ್ದರು, ನಾನು ದೇವೇಗೌಡರ (HD Devegowda) ವಿರುದ್ಧ ಸೋತಿದ್ದೇನೆ. ದೇವೇಗೌಡರ ಪುತ್ರ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ಧ ನಾನು ಗೆದ್ದಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿಕೆ ರಾಜಕೀಯ ಸಂಚಲನ ಮೂಡಿಸಿದೆ. 

ಜೆಡಿಎಸ್‌ ಇಡೀ ರಾಜ್ಯದಲ್ಲಿ ನೆಲೆ ಕಳೆದುಕೊಳ್ಳುತ್ತಿದ್ದು, ಮಂಡ್ಯ, ಮೈಸೂರು ಸೇರಿ ಜೆಡಿಎಸ್‌ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಇತ್ತೀಚೆಗೆ ನಡೆದ ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆದ್ದಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್‌ನ ಏಳು ಶಾಸಕರಿದ್ದರೂ ನಮ್ಮ ಅಭ್ಯರ್ಥಿ, ಸಾಮಾನ್ಯ ಕಾರ್ಯಕರ್ತ ಗೂಳಿಗೌಡ ಗೂಳಿಯಂತೆ ಜಿಲ್ಲಾದ್ಯಂತ ಸಂಚಾರ ಮಾಡಿ ಜಯಗಳಿಸಿದ್ದಾರೆ ಎಂದರು. ಇನ್ನು ಜೆಡಿಎಸ್‌ನಲ್ಲಿ 80 ಶಾಸಕರಿದ್ದರು. ಅದರಲ್ಲಿ 13 ಮಂದಿ ಬೇರೆ ಪಕ್ಷಕ್ಕೆ ಹೋಗಿದ್ದರು. ಈಗ ಕಾಂಗ್ರೆಸ್‌ ಬಿಟ್ಟು ಹೋಗಿರುವವರೂ ಮತ್ತೆ ಪಕ್ಷ ಸೇರ್ಪಡೆಯಾಗಲು ಸಾಲಿನಲ್ಲಿ ನಿಂತಿದ್ದಾರೆ ಎಂದು ಇದೇ ವೇಳೆ ಡಿಕೆಶಿ ಹೇಳಿದ್ದಾರೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more