ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಎಂದ ಸೈನಿಕ.. ಬಂಡೆ ಮೌನ ಸಮ್ಮತಿ?

ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಎಂದ ಸೈನಿಕ.. ಬಂಡೆ ಮೌನ ಸಮ್ಮತಿ?

Published : Nov 27, 2024, 01:04 PM IST

ಚನ್ನಪಟ್ಟಣ ಕ್ಷೇತ್ರದಲ್ಲಿ ಸೋಲು ಕಂಡು ಘಾಸಿಯಾಗಿರುವ ಜೆಡಿಎಸ್‌ ಪಕ್ಷಕ್ಕೆ ಗಾಯದ ಮೇಲೆ ಬರೆ ಎಳೆಯಲು ಡಿಕೆ ಶಿವಕುಮಾರ್‌ ಹಾಗೂ ಸಿಪಿ ಯೋಗೇಶ್ವರ್‌ ಮುಂದಾಗಿದ್ದಾರೆ.
 

ಬೆಂಗಳೂರು (ನ.27): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಂಡ ಸೋಲು ಜೆಡಿಎಸ್ ಪಕ್ಷವನ್ನ ಘಾಸಿಗೊಳಿಸಿದೆ. ಸೋಲಿನ ನೋವು ಮರೆಯುವ ಮುನ್ನವೇ ಕಾಂಗ್ರೆಸ್‌ ಶಾಸಕ ಸಿಪಿ ಯೋಗೇಶ್ವರ್‌ ಆಡಿರುವ ಮಾತುಗಳು ಜೆಡಿಎಸ್‌ಗೆ ಬರೆ ಎಳೆದಂತಾಗಿದೆ.

'ಟಾಸ್ಕ್ ಕೊಟ್ಟರೆ ಆಪರೇಷನ್ ಜೆಡಿಎಸ್‌ಗೆ ಸೈ' ಎಂದು ಸೈನಿಕ ಹೇಳಿರುವುದೇ ಜೆಡಿಎಸ್‌ ಆಕ್ರೋಶಕ್ಕೆ ಕಾರಣವಾಗಿದೆ. ಇದರ ನಡುವೆ ಉಪಚುನಾವಣೆ ಗೆಲುವಿನ ಬೆನ್ನಲ್ಲಿಯೇ ಡಿಕೆ-ಯೋಗಿ ಜೋಡಿ ಆಪರೇಷನ್‌ ಹಸ್ತಕ್ಕೆ ಚಾಲನೆ ನೀಡುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ.

ಕಮಲ ಕೋಟೆಯಲ್ಲಿ ಧಗಧಗಿಸುತ್ತಿದೆ ಭಿನ್ನಮತದ ಬೆಂಕಿ..!

ನಿಖಿಲ್ ಸೋಲಿನೊಂದಾಗಿ ದಳ ಪಾಳಯದಲ್ಲಿ ತಲ್ಲಣ ಶುರುವಾಗಿದೆ. ಜೆಡಿಎಸ್‌ ಕೋಟೆ ಕೆಡವಲು ದೊಡ್ಡ ಪ್ಲ್ಯಾನ್‌ ಸಿದ್ದವಾಗ್ತಿದ್ಯಾ ಎನ್ನುವ ಅನುಮಾನ ಬಂದಿದೆ. ದಳಪತಿ ವಿರುದ್ಧ ಸಿಡಿದ ಜಿ.ಟಿ ದೇವೇಗೌಡ ಕೈಗೆ ಹತ್ತಿರವಾಗುತ್ತಾರಾ? ಜನ್ಮದಿನದಂದೇ ಜಿಟಿಡಿಗೆ ಸಿಎಂ ಸಿದ್ದು ಖುದ್ದು ಕರೆ ಮಾಡಿರುವುದು ಈ ಅನುಮಾನ ಬರೋದಕ್ಕೆ ಕಾರಣವಾಗಿದೆ.
 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more