ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಎಂದ ಸೈನಿಕ.. ಬಂಡೆ ಮೌನ ಸಮ್ಮತಿ?

ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಎಂದ ಸೈನಿಕ.. ಬಂಡೆ ಮೌನ ಸಮ್ಮತಿ?

Published : Nov 27, 2024, 01:04 PM IST

ಚನ್ನಪಟ್ಟಣ ಕ್ಷೇತ್ರದಲ್ಲಿ ಸೋಲು ಕಂಡು ಘಾಸಿಯಾಗಿರುವ ಜೆಡಿಎಸ್‌ ಪಕ್ಷಕ್ಕೆ ಗಾಯದ ಮೇಲೆ ಬರೆ ಎಳೆಯಲು ಡಿಕೆ ಶಿವಕುಮಾರ್‌ ಹಾಗೂ ಸಿಪಿ ಯೋಗೇಶ್ವರ್‌ ಮುಂದಾಗಿದ್ದಾರೆ.
 

ಬೆಂಗಳೂರು (ನ.27): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಂಡ ಸೋಲು ಜೆಡಿಎಸ್ ಪಕ್ಷವನ್ನ ಘಾಸಿಗೊಳಿಸಿದೆ. ಸೋಲಿನ ನೋವು ಮರೆಯುವ ಮುನ್ನವೇ ಕಾಂಗ್ರೆಸ್‌ ಶಾಸಕ ಸಿಪಿ ಯೋಗೇಶ್ವರ್‌ ಆಡಿರುವ ಮಾತುಗಳು ಜೆಡಿಎಸ್‌ಗೆ ಬರೆ ಎಳೆದಂತಾಗಿದೆ.

'ಟಾಸ್ಕ್ ಕೊಟ್ಟರೆ ಆಪರೇಷನ್ ಜೆಡಿಎಸ್‌ಗೆ ಸೈ' ಎಂದು ಸೈನಿಕ ಹೇಳಿರುವುದೇ ಜೆಡಿಎಸ್‌ ಆಕ್ರೋಶಕ್ಕೆ ಕಾರಣವಾಗಿದೆ. ಇದರ ನಡುವೆ ಉಪಚುನಾವಣೆ ಗೆಲುವಿನ ಬೆನ್ನಲ್ಲಿಯೇ ಡಿಕೆ-ಯೋಗಿ ಜೋಡಿ ಆಪರೇಷನ್‌ ಹಸ್ತಕ್ಕೆ ಚಾಲನೆ ನೀಡುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ.

ಕಮಲ ಕೋಟೆಯಲ್ಲಿ ಧಗಧಗಿಸುತ್ತಿದೆ ಭಿನ್ನಮತದ ಬೆಂಕಿ..!

ನಿಖಿಲ್ ಸೋಲಿನೊಂದಾಗಿ ದಳ ಪಾಳಯದಲ್ಲಿ ತಲ್ಲಣ ಶುರುವಾಗಿದೆ. ಜೆಡಿಎಸ್‌ ಕೋಟೆ ಕೆಡವಲು ದೊಡ್ಡ ಪ್ಲ್ಯಾನ್‌ ಸಿದ್ದವಾಗ್ತಿದ್ಯಾ ಎನ್ನುವ ಅನುಮಾನ ಬಂದಿದೆ. ದಳಪತಿ ವಿರುದ್ಧ ಸಿಡಿದ ಜಿ.ಟಿ ದೇವೇಗೌಡ ಕೈಗೆ ಹತ್ತಿರವಾಗುತ್ತಾರಾ? ಜನ್ಮದಿನದಂದೇ ಜಿಟಿಡಿಗೆ ಸಿಎಂ ಸಿದ್ದು ಖುದ್ದು ಕರೆ ಮಾಡಿರುವುದು ಈ ಅನುಮಾನ ಬರೋದಕ್ಕೆ ಕಾರಣವಾಗಿದೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more