ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಎಂದ ಸೈನಿಕ.. ಬಂಡೆ ಮೌನ ಸಮ್ಮತಿ?

ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಎಂದ ಸೈನಿಕ.. ಬಂಡೆ ಮೌನ ಸಮ್ಮತಿ?

Published : Nov 27, 2024, 01:04 PM IST

ಚನ್ನಪಟ್ಟಣ ಕ್ಷೇತ್ರದಲ್ಲಿ ಸೋಲು ಕಂಡು ಘಾಸಿಯಾಗಿರುವ ಜೆಡಿಎಸ್‌ ಪಕ್ಷಕ್ಕೆ ಗಾಯದ ಮೇಲೆ ಬರೆ ಎಳೆಯಲು ಡಿಕೆ ಶಿವಕುಮಾರ್‌ ಹಾಗೂ ಸಿಪಿ ಯೋಗೇಶ್ವರ್‌ ಮುಂದಾಗಿದ್ದಾರೆ.
 

ಬೆಂಗಳೂರು (ನ.27): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಂಡ ಸೋಲು ಜೆಡಿಎಸ್ ಪಕ್ಷವನ್ನ ಘಾಸಿಗೊಳಿಸಿದೆ. ಸೋಲಿನ ನೋವು ಮರೆಯುವ ಮುನ್ನವೇ ಕಾಂಗ್ರೆಸ್‌ ಶಾಸಕ ಸಿಪಿ ಯೋಗೇಶ್ವರ್‌ ಆಡಿರುವ ಮಾತುಗಳು ಜೆಡಿಎಸ್‌ಗೆ ಬರೆ ಎಳೆದಂತಾಗಿದೆ.

'ಟಾಸ್ಕ್ ಕೊಟ್ಟರೆ ಆಪರೇಷನ್ ಜೆಡಿಎಸ್‌ಗೆ ಸೈ' ಎಂದು ಸೈನಿಕ ಹೇಳಿರುವುದೇ ಜೆಡಿಎಸ್‌ ಆಕ್ರೋಶಕ್ಕೆ ಕಾರಣವಾಗಿದೆ. ಇದರ ನಡುವೆ ಉಪಚುನಾವಣೆ ಗೆಲುವಿನ ಬೆನ್ನಲ್ಲಿಯೇ ಡಿಕೆ-ಯೋಗಿ ಜೋಡಿ ಆಪರೇಷನ್‌ ಹಸ್ತಕ್ಕೆ ಚಾಲನೆ ನೀಡುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ.

ಕಮಲ ಕೋಟೆಯಲ್ಲಿ ಧಗಧಗಿಸುತ್ತಿದೆ ಭಿನ್ನಮತದ ಬೆಂಕಿ..!

ನಿಖಿಲ್ ಸೋಲಿನೊಂದಾಗಿ ದಳ ಪಾಳಯದಲ್ಲಿ ತಲ್ಲಣ ಶುರುವಾಗಿದೆ. ಜೆಡಿಎಸ್‌ ಕೋಟೆ ಕೆಡವಲು ದೊಡ್ಡ ಪ್ಲ್ಯಾನ್‌ ಸಿದ್ದವಾಗ್ತಿದ್ಯಾ ಎನ್ನುವ ಅನುಮಾನ ಬಂದಿದೆ. ದಳಪತಿ ವಿರುದ್ಧ ಸಿಡಿದ ಜಿ.ಟಿ ದೇವೇಗೌಡ ಕೈಗೆ ಹತ್ತಿರವಾಗುತ್ತಾರಾ? ಜನ್ಮದಿನದಂದೇ ಜಿಟಿಡಿಗೆ ಸಿಎಂ ಸಿದ್ದು ಖುದ್ದು ಕರೆ ಮಾಡಿರುವುದು ಈ ಅನುಮಾನ ಬರೋದಕ್ಕೆ ಕಾರಣವಾಗಿದೆ.
 

47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more