ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಎಂದ ಸೈನಿಕ.. ಬಂಡೆ ಮೌನ ಸಮ್ಮತಿ?

ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಎಂದ ಸೈನಿಕ.. ಬಂಡೆ ಮೌನ ಸಮ್ಮತಿ?

Published : Nov 27, 2024, 01:04 PM IST

ಚನ್ನಪಟ್ಟಣ ಕ್ಷೇತ್ರದಲ್ಲಿ ಸೋಲು ಕಂಡು ಘಾಸಿಯಾಗಿರುವ ಜೆಡಿಎಸ್‌ ಪಕ್ಷಕ್ಕೆ ಗಾಯದ ಮೇಲೆ ಬರೆ ಎಳೆಯಲು ಡಿಕೆ ಶಿವಕುಮಾರ್‌ ಹಾಗೂ ಸಿಪಿ ಯೋಗೇಶ್ವರ್‌ ಮುಂದಾಗಿದ್ದಾರೆ.
 

ಬೆಂಗಳೂರು (ನ.27): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಂಡ ಸೋಲು ಜೆಡಿಎಸ್ ಪಕ್ಷವನ್ನ ಘಾಸಿಗೊಳಿಸಿದೆ. ಸೋಲಿನ ನೋವು ಮರೆಯುವ ಮುನ್ನವೇ ಕಾಂಗ್ರೆಸ್‌ ಶಾಸಕ ಸಿಪಿ ಯೋಗೇಶ್ವರ್‌ ಆಡಿರುವ ಮಾತುಗಳು ಜೆಡಿಎಸ್‌ಗೆ ಬರೆ ಎಳೆದಂತಾಗಿದೆ.

'ಟಾಸ್ಕ್ ಕೊಟ್ಟರೆ ಆಪರೇಷನ್ ಜೆಡಿಎಸ್‌ಗೆ ಸೈ' ಎಂದು ಸೈನಿಕ ಹೇಳಿರುವುದೇ ಜೆಡಿಎಸ್‌ ಆಕ್ರೋಶಕ್ಕೆ ಕಾರಣವಾಗಿದೆ. ಇದರ ನಡುವೆ ಉಪಚುನಾವಣೆ ಗೆಲುವಿನ ಬೆನ್ನಲ್ಲಿಯೇ ಡಿಕೆ-ಯೋಗಿ ಜೋಡಿ ಆಪರೇಷನ್‌ ಹಸ್ತಕ್ಕೆ ಚಾಲನೆ ನೀಡುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ.

ಕಮಲ ಕೋಟೆಯಲ್ಲಿ ಧಗಧಗಿಸುತ್ತಿದೆ ಭಿನ್ನಮತದ ಬೆಂಕಿ..!

ನಿಖಿಲ್ ಸೋಲಿನೊಂದಾಗಿ ದಳ ಪಾಳಯದಲ್ಲಿ ತಲ್ಲಣ ಶುರುವಾಗಿದೆ. ಜೆಡಿಎಸ್‌ ಕೋಟೆ ಕೆಡವಲು ದೊಡ್ಡ ಪ್ಲ್ಯಾನ್‌ ಸಿದ್ದವಾಗ್ತಿದ್ಯಾ ಎನ್ನುವ ಅನುಮಾನ ಬಂದಿದೆ. ದಳಪತಿ ವಿರುದ್ಧ ಸಿಡಿದ ಜಿ.ಟಿ ದೇವೇಗೌಡ ಕೈಗೆ ಹತ್ತಿರವಾಗುತ್ತಾರಾ? ಜನ್ಮದಿನದಂದೇ ಜಿಟಿಡಿಗೆ ಸಿಎಂ ಸಿದ್ದು ಖುದ್ದು ಕರೆ ಮಾಡಿರುವುದು ಈ ಅನುಮಾನ ಬರೋದಕ್ಕೆ ಕಾರಣವಾಗಿದೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more