ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಎಂದ ಸೈನಿಕ.. ಬಂಡೆ ಮೌನ ಸಮ್ಮತಿ?

ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಎಂದ ಸೈನಿಕ.. ಬಂಡೆ ಮೌನ ಸಮ್ಮತಿ?

Published : Nov 27, 2024, 01:04 PM IST

ಚನ್ನಪಟ್ಟಣ ಕ್ಷೇತ್ರದಲ್ಲಿ ಸೋಲು ಕಂಡು ಘಾಸಿಯಾಗಿರುವ ಜೆಡಿಎಸ್‌ ಪಕ್ಷಕ್ಕೆ ಗಾಯದ ಮೇಲೆ ಬರೆ ಎಳೆಯಲು ಡಿಕೆ ಶಿವಕುಮಾರ್‌ ಹಾಗೂ ಸಿಪಿ ಯೋಗೇಶ್ವರ್‌ ಮುಂದಾಗಿದ್ದಾರೆ.
 

ಬೆಂಗಳೂರು (ನ.27): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಂಡ ಸೋಲು ಜೆಡಿಎಸ್ ಪಕ್ಷವನ್ನ ಘಾಸಿಗೊಳಿಸಿದೆ. ಸೋಲಿನ ನೋವು ಮರೆಯುವ ಮುನ್ನವೇ ಕಾಂಗ್ರೆಸ್‌ ಶಾಸಕ ಸಿಪಿ ಯೋಗೇಶ್ವರ್‌ ಆಡಿರುವ ಮಾತುಗಳು ಜೆಡಿಎಸ್‌ಗೆ ಬರೆ ಎಳೆದಂತಾಗಿದೆ.

'ಟಾಸ್ಕ್ ಕೊಟ್ಟರೆ ಆಪರೇಷನ್ ಜೆಡಿಎಸ್‌ಗೆ ಸೈ' ಎಂದು ಸೈನಿಕ ಹೇಳಿರುವುದೇ ಜೆಡಿಎಸ್‌ ಆಕ್ರೋಶಕ್ಕೆ ಕಾರಣವಾಗಿದೆ. ಇದರ ನಡುವೆ ಉಪಚುನಾವಣೆ ಗೆಲುವಿನ ಬೆನ್ನಲ್ಲಿಯೇ ಡಿಕೆ-ಯೋಗಿ ಜೋಡಿ ಆಪರೇಷನ್‌ ಹಸ್ತಕ್ಕೆ ಚಾಲನೆ ನೀಡುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ.

ಕಮಲ ಕೋಟೆಯಲ್ಲಿ ಧಗಧಗಿಸುತ್ತಿದೆ ಭಿನ್ನಮತದ ಬೆಂಕಿ..!

ನಿಖಿಲ್ ಸೋಲಿನೊಂದಾಗಿ ದಳ ಪಾಳಯದಲ್ಲಿ ತಲ್ಲಣ ಶುರುವಾಗಿದೆ. ಜೆಡಿಎಸ್‌ ಕೋಟೆ ಕೆಡವಲು ದೊಡ್ಡ ಪ್ಲ್ಯಾನ್‌ ಸಿದ್ದವಾಗ್ತಿದ್ಯಾ ಎನ್ನುವ ಅನುಮಾನ ಬಂದಿದೆ. ದಳಪತಿ ವಿರುದ್ಧ ಸಿಡಿದ ಜಿ.ಟಿ ದೇವೇಗೌಡ ಕೈಗೆ ಹತ್ತಿರವಾಗುತ್ತಾರಾ? ಜನ್ಮದಿನದಂದೇ ಜಿಟಿಡಿಗೆ ಸಿಎಂ ಸಿದ್ದು ಖುದ್ದು ಕರೆ ಮಾಡಿರುವುದು ಈ ಅನುಮಾನ ಬರೋದಕ್ಕೆ ಕಾರಣವಾಗಿದೆ.
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more