ಡಿಕೆ ಶಿವಕುಮಾರ್ ಡಿಮ್ಯಾಂಡ್‌ಗೆ ಕಂಗಾಲಾದ ಕಾಂಗ್ರೆಸ್ ಹೈಕಮಾಂಡ್

ಡಿಕೆ ಶಿವಕುಮಾರ್ ಡಿಮ್ಯಾಂಡ್‌ಗೆ ಕಂಗಾಲಾದ ಕಾಂಗ್ರೆಸ್ ಹೈಕಮಾಂಡ್

Published : Feb 28, 2025, 11:21 PM ISTUpdated : Feb 28, 2025, 11:28 PM IST

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧ್ಯಕ್ಷ ಸ್ಥಾನದಿಂದ ಡಿಕೆ ಶಿವಕುಮಾರ್ ಕೆಳಗಿಳಿಯಲು ಸಿದ್ದ ಎಂದಿದ್ದಾರೆ. ಆದರೆ ಇದಕ್ಕೂ ಮೊದಲು ಒಪ್ಪಂದಂತೆ ಅಧಿಕಾರ ಹಂಚಿಕೆ ಯಾವಾಗ ಎಂದು ಪ್ರಶ್ನಿಸಿದ್ದಾರೆ. ಡಿಕೆ ಶಿವಕುಮಾರ್ ಡಿಮ್ಯಾಂಡ್ ಏನು?
 

ಡಿಕೆ ಶಿವಕುಮಾರ್ ಕರ್ನಾಟಕ ಕಾಂಗ್ರೆಸ್ ಒಳಗಿನ ಕೆಲ ನಾಯಕರು, ಬಣದ ವಿರುದ್ದ ಗರಂ ಆಗಿರುವುದು ಸ್ಪಷ್ಟವಾಗಿದೆ. ಅಧ್ಯಕ್ಷ ಸ್ಥಾನದಿಂದ ತಾನು ಕೆಳಗಿಳಿಯಲು ಸಿದ್ಧ ಎಂದಿದ್ದಾರೆ. ಇದೇ ವೇಳೆ ಅಧಿಕಾರ ಹಂಚಿಕೆ ಕುರಿತು ಯಾವ ನಿರ್ಧಾರ ತೆಗೆದುಕೊಂಡಿದ್ದೀರಿ ಎಂದು ಹೈಕಮಾಂಡ್ ಪ್ರಶ್ನಿಸಿದ್ದಾರೆ. ಅಧಿಕಾರ ಹಸ್ತಾಂತರ ಕುರಿತು ಸ್ಪಷ್ಟನೆ ನೀಡಿ ಎಂದು ಡಿಕೆ ಶಿವಕುಮಾರ್ ಡಿಮ್ಯಾಂಡ್ ಮಾಡಿದ್ದಾರೆ. ಅಷ್ಟಕ್ಕೂ ಈ ಮಾತುಗಳನ್ನು ಡಿಕೆಶಿ ಆಡಿದ್ದೆಲ್ಲಿ? ಡಿಕೆಶಿಯ 10 ಡಿಮ್ಯಾಂಡ್ ಏನು?

24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more