ಕೆಂಪುಕೋಟೆ ಮೇಲೆ ಕೇಸರಿ ಧ್ವಜ: ಈಶ್ವರಪ್ಪರನ್ನು ಸಂಪುಟದಿಂದ ವಜಾ ಮಾಡುವಂತೆ ಡಿಕೆಶಿ ಆಗ್ರಹ

ಕೆಂಪುಕೋಟೆ ಮೇಲೆ ಕೇಸರಿ ಧ್ವಜ: ಈಶ್ವರಪ್ಪರನ್ನು ಸಂಪುಟದಿಂದ ವಜಾ ಮಾಡುವಂತೆ ಡಿಕೆಶಿ ಆಗ್ರಹ

Published : Feb 15, 2022, 09:59 AM ISTUpdated : Feb 15, 2022, 11:28 AM IST

ಭಾರತದ ರಾಷ್ಟ್ರ ಧ್ವಜ ಬದಲಾವಣೆ ಮಾಡುತ್ತೇವೆ. ದೆಹಲಿಯ ಕೆಂಪು ಕೋಟೆ ಮೇಲೂ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿಕೆ ನೀಡಿರುವ ಸಚಿವ ಕೆ.ಎಸ್‌.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಿ, ಅವರ ವಿರುದ್ಧ ಕೂಡಲೇ ‘ದೇಶದ್ರೋಹ’ದ ಕೇಸು ದಾಖಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಭಾರತದ ರಾಷ್ಟ್ರ ಧ್ವಜ ಬದಲಾವಣೆ ಮಾಡುತ್ತೇವೆ. ದೆಹಲಿಯ ಕೆಂಪು ಕೋಟೆ ಮೇಲೂ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿಕೆ ನೀಡಿರುವ ಸಚಿವ ಕೆ.ಎಸ್‌.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಿ, ಅವರ ವಿರುದ್ಧ ಕೂಡಲೇ ‘ದೇಶದ್ರೋಹ’ದ ಕೇಸು ದಾಖಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸರ್ಕಾರವನ್ನು ಆಗ್ರಹಿಸಿದ್ದಾರೆ.

 ರಾಷ್ಟ್ರಧ್ವಜ ಬದಲಾಯಿಸುವ ಹೇಳಿಕೆ ನೀಡಿರುವ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಕೂಡಲೇ ವಜಾ ಮಾಡಿ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು. ಮುಗ್ಧ ರೈತರ ಮೇಲೇ ದೇಶದ್ರೋಹ ಕೇಸು ದಾಖಲಿಸುತ್ತೀರಿ, ಇಂತಹ ಹೇಳಿಕೆ ನೀಡುವ ಈಶ್ವರಪ್ಪ ಅವರ ಮೇಲೆ ಏಕೆ ಹಾಕಿಲ್ಲ. ಅವರ ವಿರುದ್ಧವೂ ಕೇಸು ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. 

ಯಾರ ಮನಸ್ಸನ್ನೂ ನೋಯಿಸುವ ಅಥವಾ ಅಗೌರವ ತೋರಿಸುವ ದುರುದ್ದೇಶದಿಂದ ನಾನು ಆ ರೀತಿ ಹೇಳಿಲ್ಲ. ಹೆಣ್ಣು ಮಕ್ಕಳ ಕಾಳಜಿಯ ಸದುದ್ದೇಶದಿಂದ ಹೇಳಿರುವ ನನ್ನ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ' ಎಂದು ಜಮೀರ್ ಖಾನ್ ಕ್ಷಮೆಯಾಚಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more