ಕೆಂಪುಕೋಟೆ ಮೇಲೆ ಕೇಸರಿ ಧ್ವಜ: ಈಶ್ವರಪ್ಪರನ್ನು ಸಂಪುಟದಿಂದ ವಜಾ ಮಾಡುವಂತೆ ಡಿಕೆಶಿ ಆಗ್ರಹ

ಕೆಂಪುಕೋಟೆ ಮೇಲೆ ಕೇಸರಿ ಧ್ವಜ: ಈಶ್ವರಪ್ಪರನ್ನು ಸಂಪುಟದಿಂದ ವಜಾ ಮಾಡುವಂತೆ ಡಿಕೆಶಿ ಆಗ್ರಹ

Published : Feb 15, 2022, 09:59 AM ISTUpdated : Feb 15, 2022, 11:28 AM IST

ಭಾರತದ ರಾಷ್ಟ್ರ ಧ್ವಜ ಬದಲಾವಣೆ ಮಾಡುತ್ತೇವೆ. ದೆಹಲಿಯ ಕೆಂಪು ಕೋಟೆ ಮೇಲೂ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿಕೆ ನೀಡಿರುವ ಸಚಿವ ಕೆ.ಎಸ್‌.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಿ, ಅವರ ವಿರುದ್ಧ ಕೂಡಲೇ ‘ದೇಶದ್ರೋಹ’ದ ಕೇಸು ದಾಖಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಭಾರತದ ರಾಷ್ಟ್ರ ಧ್ವಜ ಬದಲಾವಣೆ ಮಾಡುತ್ತೇವೆ. ದೆಹಲಿಯ ಕೆಂಪು ಕೋಟೆ ಮೇಲೂ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿಕೆ ನೀಡಿರುವ ಸಚಿವ ಕೆ.ಎಸ್‌.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಿ, ಅವರ ವಿರುದ್ಧ ಕೂಡಲೇ ‘ದೇಶದ್ರೋಹ’ದ ಕೇಸು ದಾಖಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸರ್ಕಾರವನ್ನು ಆಗ್ರಹಿಸಿದ್ದಾರೆ.

 ರಾಷ್ಟ್ರಧ್ವಜ ಬದಲಾಯಿಸುವ ಹೇಳಿಕೆ ನೀಡಿರುವ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಕೂಡಲೇ ವಜಾ ಮಾಡಿ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು. ಮುಗ್ಧ ರೈತರ ಮೇಲೇ ದೇಶದ್ರೋಹ ಕೇಸು ದಾಖಲಿಸುತ್ತೀರಿ, ಇಂತಹ ಹೇಳಿಕೆ ನೀಡುವ ಈಶ್ವರಪ್ಪ ಅವರ ಮೇಲೆ ಏಕೆ ಹಾಕಿಲ್ಲ. ಅವರ ವಿರುದ್ಧವೂ ಕೇಸು ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. 

ಯಾರ ಮನಸ್ಸನ್ನೂ ನೋಯಿಸುವ ಅಥವಾ ಅಗೌರವ ತೋರಿಸುವ ದುರುದ್ದೇಶದಿಂದ ನಾನು ಆ ರೀತಿ ಹೇಳಿಲ್ಲ. ಹೆಣ್ಣು ಮಕ್ಕಳ ಕಾಳಜಿಯ ಸದುದ್ದೇಶದಿಂದ ಹೇಳಿರುವ ನನ್ನ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ' ಎಂದು ಜಮೀರ್ ಖಾನ್ ಕ್ಷಮೆಯಾಚಿಸಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more