ಬೈ ಎಲೆಕ್ಷನ್ ಬಳಿಕ ಈ ಮೆಂಟಲ್‌ಗಳಿಗೆ ಉತ್ತರಿಸುತ್ತೇವೆ: ಡಿಕೆಶಿ

ಬೈ ಎಲೆಕ್ಷನ್ ಬಳಿಕ ಈ ಮೆಂಟಲ್‌ಗಳಿಗೆ ಉತ್ತರಿಸುತ್ತೇವೆ: ಡಿಕೆಶಿ

Published : Oct 20, 2021, 05:24 PM ISTUpdated : Oct 20, 2021, 05:27 PM IST

ಸಿಂದಗಿ, ಹಾನಗಲ್ ಉಪಚುನಾವಣಾ ಕಣ ರಂಗೇರಿದೆ. ಮೂರು ಪಕ್ಷದವರ ಪ್ರಚಾರದ  ಭರಾಟೆ ಜೋರಾಗಿದೆ. ಜೊತೆಗೆ ಒಬ್ಬರ ಮೇಲೋಬ್ಬರು ವಾಕ್ಸಮರ ನಡೆಸುತ್ತಿದ್ದಾರೆ. 

ಬೆಂಗಳೂರು (ಅ. 20): ಸಿಂದಗಿ, ಹಾನಗಲ್ ಉಪಚುನಾವಣಾ ಕಣ ರಂಗೇರಿದೆ. ಮೂರು ಪಕ್ಷದವರ ಪ್ರಚಾರದ  ಭರಾಟೆ ಜೋರಾಗಿದೆ. ಜೊತೆಗೆ ಒಬ್ಬರ ಮೇಲೋಬ್ಬರು ವಾಕ್ಸಮರ ನಡೆಸುತ್ತಿದ್ದಾರೆ.

'ಬಿಜೆಪಿ ಟೀಕೆಗಳಿಗೆ, ಎಲೆಕ್ಷನ್ ಬಳಿಕ ಉತ್ತರಿಸುತ್ತೇವೆ. ಕಾಶ್ಮೀರ ಟು ಕನ್ಯಾಕುಮಾರಿಯವರೆಗೆ ಕಾಂಗ್ರೆಸ್ ಸೈನ್ಯವಿದೆ. ಗಾಂಧಿ ಕುಟುಂಬದ ತ್ಯಾಗಕ್ಕೆ, ಈ ಬಿಜೆಪಿ ನಾಯಕರನ್ನು ಹೋಲಿಸಲು ಸಾಧ್ಯವಿಲ್ಲ. ಚುನಾವಣೆ ಮುಗಿಯಲಿ. ಆಮೇಲೆ ಈ ಮೆಂಟಲ್‌ಗಳಿಗೆ ಉತ್ತರಿಸುತ್ತೇನೆ' ಎಂದು ಡಿಕೆಶಿ ಹೇಳಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!