ಪ್ರಕರಣ ಹಿಂಪಡೆಯೋಕೆ ತಯಾರಾಗಿದೆಯಾ ತಂತ್ರ ? ಏನಿದು ಹಳೇ ಹುಬ್ಬಳ್ಳಿ ಗಲಭೆ ಕೇಸ್..?

ಪ್ರಕರಣ ಹಿಂಪಡೆಯೋಕೆ ತಯಾರಾಗಿದೆಯಾ ತಂತ್ರ ? ಏನಿದು ಹಳೇ ಹುಬ್ಬಳ್ಳಿ ಗಲಭೆ ಕೇಸ್..?

Published : Oct 04, 2023, 02:37 PM IST

ಗಲಭೆಗೆ ಕಾರಣವಾಗಿತ್ತು ಒಂದು ವಾಟ್ಸಾಪ್ ಸ್ಟೇಟಸ್!
ಕಾಂಗ್ರೆಸ್ ನಾಯಕರ ಮಾತಲ್ಲಿ ಅಡಗಿದ ರಹಸ್ಯವೇನು..?
ಒಂದೊಂದು ಯೋಜನೆಗೂ ಲೋಕಸಭೆಯೇ ಟಾರ್ಗೆಟ್?!

ಇವತ್ತಿನ ಈ ಸುದ್ದಿ ನಿಜಕ್ಕೂ ಆಘಾತಕಾರಿ.. ಆತಂಕಕಾರಿ.. ಈ ಬಾರಿ ಸರ್ಕಾರ ಕೈಗೆತ್ತಿಕೊಳ್ಳೋಕೆ ನೋಡ್ತಾ ಇರೋ ಅದೊಂದು ತೀರ್ಮಾನ, ಡಿಸಿಎಂ ಡಿಕೆ ಶಿವಕುಮಾರ್(D.K.Shivakumar) ಅವರ ಒಂದು ನಡೆ, ಜನಸಾಮಾನ್ಯರಲ್ಲಿ ಒಂದು ರೀತಿಯ ಆತಂಕದ ಕಾರ್ಮೋಡ ಮೂಡಿಸಿದೆ. ಅವತ್ತಿನ ಆ ದಿನವನ್ನ ಬರೀ ಡಿಜೆ ಹಳ್ಳಿ, ಕೆಜಿ ಹಳ್ಳಿ ಜನ ಮಾತ್ರವೇ ಅಲ್ಲ. ಇಡೀ ಬೆಂಗಳೂರು(Bengaluru), ಬೆಂಗಳೂರೇನು, ಇಡೀ ಕರ್ನಾಟಕ, ಕರ್ನಾಟಕ ಅಷ್ಟೇ ಯಾಕೆ, ಇಡೀ ದೇಶವೇ ಮರೆಯೋ ಹಾಗಿಲ್ಲ. ಜಗತ್ತೆಲ್ಲಾ ಕೋವಿಡ್ ಅನ್ನೋ ಹೆಮ್ಮಾರಿಯಿಂದ ಹೇಗಪ್ಪಾ ಬಚಾವ್ ಆಗೋದು ಅಂತ ಯೋಚನೆಲಿ ಮುಳುಗಿದ್ರೆ, ಬೆಂಗಳೂರಿನ  ಪುಲಕೇಶಿನಗರ ಕ್ಷೇತ್ರ ಮಾತ್ರ, ಬೆಂಕಿಯಲ್ಲಿ ಮುಳುಗಿಹೋಗಿತ್ತು. ಒಂದು ಫೇಸ್ಬುಕ್ ಪೋಸ್ಟಿನ ವಿರುದ್ಧ ಶುರುವಾಗಿದ್ದ ಪ್ರತಿಭಟನೆ, ನೋಡನೋಡುತ್ತಲೇ ಹಿಂಸಾತ್ಮಕವಾಯ್ತು. ಅದರ ಪ್ರತಿಫಲವಾಗಿ, ಪುಲಕೇಶಿನಗರದ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆಗೆ ಬೆಂಕಿ ಹಚ್ಚಿದ್ರು.ಬರೀ ಶಾಸಕರ ಮನೆಯಷ್ಟೇ ಅಲ್ಲ, ಅಲ್ಲಿದ್ದ ಪೋಲಿಸ್ ಠಾಣೆಗೂ ಬೆಂಕಿ ಇಟ್ಟಿದ್ರು. ಅವತ್ತು ಈ ಘಟನೆ ರಾಜ್ಯ ರಾಜಕೀಯದಲ್ಲೂ ದೊಡ್ಡ ಭೂಕಂಪ ಸೃಷ್ಟಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಬಿಡುವಂತೆ ತನ್ವೀರ್‌ ಸೇಠ್‌ ಪತ್ರ ಬರೆದಿದ್ದರು. ಇದೀಗ ಡಿಸಿಎಂ ಡಿ.ಕೆ. ಶಿವಕುಮಾರ್‌ ಹುಬ್ಬಳ್ಳಿ ಗಲಭೆ ಪ್ರಕರಣದ(Hubli riots case) ಅಮಾಯಕರನ್ನು ಬಿಡುವಂತೆ ಪತ್ರ ಬರೆದಿದ್ದಾರೆ ಎನ್ನಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ಕಲ್ಲು ಹೊಡೆದ್ರು..ಆವಾಜ್ ಹಾಕಿದ್ರು..ಪೊಲೀಸರಿಗೇ ಹೆದರಿಸಿದ್ರು: ರಾಗಿಗುಡ್ಡದ 8ನೇ ಕ್ರಾಸ್‌ನಲ್ಲಿ ನಿಜಕ್ಕೂ ಆಗಿದ್ದೇನು ?

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more