ಪ್ರಕರಣ ಹಿಂಪಡೆಯೋಕೆ ತಯಾರಾಗಿದೆಯಾ ತಂತ್ರ ? ಏನಿದು ಹಳೇ ಹುಬ್ಬಳ್ಳಿ ಗಲಭೆ ಕೇಸ್..?

ಪ್ರಕರಣ ಹಿಂಪಡೆಯೋಕೆ ತಯಾರಾಗಿದೆಯಾ ತಂತ್ರ ? ಏನಿದು ಹಳೇ ಹುಬ್ಬಳ್ಳಿ ಗಲಭೆ ಕೇಸ್..?

Published : Oct 04, 2023, 02:37 PM IST

ಗಲಭೆಗೆ ಕಾರಣವಾಗಿತ್ತು ಒಂದು ವಾಟ್ಸಾಪ್ ಸ್ಟೇಟಸ್!
ಕಾಂಗ್ರೆಸ್ ನಾಯಕರ ಮಾತಲ್ಲಿ ಅಡಗಿದ ರಹಸ್ಯವೇನು..?
ಒಂದೊಂದು ಯೋಜನೆಗೂ ಲೋಕಸಭೆಯೇ ಟಾರ್ಗೆಟ್?!

ಇವತ್ತಿನ ಈ ಸುದ್ದಿ ನಿಜಕ್ಕೂ ಆಘಾತಕಾರಿ.. ಆತಂಕಕಾರಿ.. ಈ ಬಾರಿ ಸರ್ಕಾರ ಕೈಗೆತ್ತಿಕೊಳ್ಳೋಕೆ ನೋಡ್ತಾ ಇರೋ ಅದೊಂದು ತೀರ್ಮಾನ, ಡಿಸಿಎಂ ಡಿಕೆ ಶಿವಕುಮಾರ್(D.K.Shivakumar) ಅವರ ಒಂದು ನಡೆ, ಜನಸಾಮಾನ್ಯರಲ್ಲಿ ಒಂದು ರೀತಿಯ ಆತಂಕದ ಕಾರ್ಮೋಡ ಮೂಡಿಸಿದೆ. ಅವತ್ತಿನ ಆ ದಿನವನ್ನ ಬರೀ ಡಿಜೆ ಹಳ್ಳಿ, ಕೆಜಿ ಹಳ್ಳಿ ಜನ ಮಾತ್ರವೇ ಅಲ್ಲ. ಇಡೀ ಬೆಂಗಳೂರು(Bengaluru), ಬೆಂಗಳೂರೇನು, ಇಡೀ ಕರ್ನಾಟಕ, ಕರ್ನಾಟಕ ಅಷ್ಟೇ ಯಾಕೆ, ಇಡೀ ದೇಶವೇ ಮರೆಯೋ ಹಾಗಿಲ್ಲ. ಜಗತ್ತೆಲ್ಲಾ ಕೋವಿಡ್ ಅನ್ನೋ ಹೆಮ್ಮಾರಿಯಿಂದ ಹೇಗಪ್ಪಾ ಬಚಾವ್ ಆಗೋದು ಅಂತ ಯೋಚನೆಲಿ ಮುಳುಗಿದ್ರೆ, ಬೆಂಗಳೂರಿನ  ಪುಲಕೇಶಿನಗರ ಕ್ಷೇತ್ರ ಮಾತ್ರ, ಬೆಂಕಿಯಲ್ಲಿ ಮುಳುಗಿಹೋಗಿತ್ತು. ಒಂದು ಫೇಸ್ಬುಕ್ ಪೋಸ್ಟಿನ ವಿರುದ್ಧ ಶುರುವಾಗಿದ್ದ ಪ್ರತಿಭಟನೆ, ನೋಡನೋಡುತ್ತಲೇ ಹಿಂಸಾತ್ಮಕವಾಯ್ತು. ಅದರ ಪ್ರತಿಫಲವಾಗಿ, ಪುಲಕೇಶಿನಗರದ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆಗೆ ಬೆಂಕಿ ಹಚ್ಚಿದ್ರು.ಬರೀ ಶಾಸಕರ ಮನೆಯಷ್ಟೇ ಅಲ್ಲ, ಅಲ್ಲಿದ್ದ ಪೋಲಿಸ್ ಠಾಣೆಗೂ ಬೆಂಕಿ ಇಟ್ಟಿದ್ರು. ಅವತ್ತು ಈ ಘಟನೆ ರಾಜ್ಯ ರಾಜಕೀಯದಲ್ಲೂ ದೊಡ್ಡ ಭೂಕಂಪ ಸೃಷ್ಟಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಬಿಡುವಂತೆ ತನ್ವೀರ್‌ ಸೇಠ್‌ ಪತ್ರ ಬರೆದಿದ್ದರು. ಇದೀಗ ಡಿಸಿಎಂ ಡಿ.ಕೆ. ಶಿವಕುಮಾರ್‌ ಹುಬ್ಬಳ್ಳಿ ಗಲಭೆ ಪ್ರಕರಣದ(Hubli riots case) ಅಮಾಯಕರನ್ನು ಬಿಡುವಂತೆ ಪತ್ರ ಬರೆದಿದ್ದಾರೆ ಎನ್ನಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ಕಲ್ಲು ಹೊಡೆದ್ರು..ಆವಾಜ್ ಹಾಕಿದ್ರು..ಪೊಲೀಸರಿಗೇ ಹೆದರಿಸಿದ್ರು: ರಾಗಿಗುಡ್ಡದ 8ನೇ ಕ್ರಾಸ್‌ನಲ್ಲಿ ನಿಜಕ್ಕೂ ಆಗಿದ್ದೇನು ?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more