ಅಶೋಕ್ ಸಾವಿನ ಬಗ್ಗೆ ಅನುಮಾನ, ನ್ಯಾಯಾಂಗ ತನಿಖೆಗೆ ಡಿಕೆಶಿ ಆಗ್ರಹ

ಅಶೋಕ್ ಸಾವಿನ ಬಗ್ಗೆ ಅನುಮಾನ, ನ್ಯಾಯಾಂಗ ತನಿಖೆಗೆ ಡಿಕೆಶಿ ಆಗ್ರಹ

Suvarna News   | Asianet News
Published : Nov 09, 2020, 05:36 PM IST

ಪ್ರೊ. ಅಶೋಕ್ ಸಾವಿನ ಬಗ್ಗೆ ಡಿಕೆ ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ. ನ್ಯಾಯಾಂಗ ತನಿಖೆಗೆ ಸಿಎಂ ಆದೇಶಿಸಬೇಕು ಎಂದಿದ್ದಾರೆ. 

ಬೆಂಗಳೂರು (ನ. 09): ರಾಜೀವ್ ಗಾಂಧಿ ವಿವಿ ನಿವೃತ್ತ ಕುಲಸಚಿವ ಎನ್‌. ಎಸ್ ಅಶೋಕ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಶೋಕ್ ಸಾವಿನ ಬಗ್ಗೆ ಡಿಕೆ ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ. ನ್ಯಾಯಾಂಗ ತನಿಖೆಗೆ ಸಿಎಂ ಆದೇಶಿಸಬೇಕು ಎಂದಿದ್ದಾರೆ. 

'ಕುಲಪತಿಯಾಗಲು ಅಶೋಕ್ ಕುಮಾರ್ ಪ್ರಭಾವಿಯೊಬ್ಬರಿಗೆ  2.5 ಕೋಟಿ ಹಣ ನೀಡಿದ್ರು. ಈ ಬಗ್ಗೆ ತನಿಖೆಯಾಗಬೇಕು' ಎಂದು ಆಗ್ರಹಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!