News Hour: ಕಾಂಗ್ರೆಸ್‌ನಲ್ಲಿ ಕೋಲಾಹಲ.. ಸಿದ್ದರಾಮಯ್ಯ ಕುಮಾರಸ್ವಾಮಿಗೆ ಪುಟಗೋಸಿ ತಿರುಗೇಟು

News Hour: ಕಾಂಗ್ರೆಸ್‌ನಲ್ಲಿ ಕೋಲಾಹಲ.. ಸಿದ್ದರಾಮಯ್ಯ ಕುಮಾರಸ್ವಾಮಿಗೆ ಪುಟಗೋಸಿ ತಿರುಗೇಟು

Published : Oct 13, 2021, 11:51 PM IST

ಪುಟಗೋಸಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಮೈತ್ರಿ ಸರ್ಕಾರವನ್ನು ಕಿತ್ತೆಸೆದರು ಎಂದು ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ಜಬರ್ದಸ್ತ್ ತಿರುಗೇಟು.......ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಅವರ್‌ನಲ್ಲಿ ...

ಬೆಂಗಳೂರು, (ಅ.13): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು ಕಮೀಷನ್ ಗಿರಾಕಿ' ಎಂಬ ಚರ್ಚೆ ರಾಜ್ಯ ಕಾಂಗ್ರೆಸ್​ನಲ್ಲಿ ಕೋಲಾಹಲ....ಇದಕ್ಕೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದ್ದಾರೆ.

ಡಿಕೆಶಿ ವಿರುದ್ಧ ಕಾಂಗ್ರೆಸ್ ನಾಯಕರ ಪಿಸು ಮಾತಿನ ಮಧ್ಯೆ ಎಚ್‌ಡಿಕೆ ಹೊಸ ಬಾಂಬ್

ಪುಟಗೋಸಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಮೈತ್ರಿ ಸರ್ಕಾರವನ್ನು ಕಿತ್ತೆಸೆದರು ಎಂದು ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ಜಬರ್ದಸ್ತ್ ತಿರುಗೇಟು.......ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಅವರ್‌ನಲ್ಲಿ ...

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!