ಸಿದ್ದು ವಿರುದ್ಧ ಡಿಕೆ ಗೆಲುವು; ಹಿಂದಿದೆ ಖತರ್ನಾಕ್ ಪ್ಲಾನ್..!

ಸಿದ್ದು ವಿರುದ್ಧ ಡಿಕೆ ಗೆಲುವು; ಹಿಂದಿದೆ ಖತರ್ನಾಕ್ ಪ್ಲಾನ್..!

Suvarna News   | Asianet News
Published : Jan 18, 2020, 04:46 PM IST

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕಾಗಿ ಡಿಕೆ ಶಿವಕುಮಾರ್ ಅಕ್ಷರಶಃ ತಪಸ್ಸು ಮಾಡಿದ್ದಾರೆ. ಈ ಹಿಂದೆ ಕೆಪಿಸಿಸಿ ಸ್ಥಾನ ಕೈ ತಪ್ಪಿದಾಗ ಪಕ್ಷದ ಹೈ ಕಮಾಂಡ್ ಆಜ್ಞೆಯನ್ನು ಶಿರಸಾ ವಹಿಸಿ ಪಾಲಿಸಿದ್ದಾರೆ. ಈ ಬಾರಿ ಸಿದ್ದು ಪಟ್ಟಿನ ಮುಂದೆ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪುವ ಸಾಧ್ಯತೆ ಇತ್ತು. ಪಕ್ಷಕ್ಕಾಗಿ ಹಗಲು ಇರುಳು ದುಡಿದ ಡಿಕೆಗೆ ಹೈ ಕಮಾಂಡ್ ಅಧ್ಯಕ್ಷ ಸ್ಥಾನದ ಗಿಫ್ಟ್ ಕೊಟ್ಟಿದೆ. 

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕಾಗಿ ಡಿಕೆ ಶಿವಕುಮಾರ್ ಅಕ್ಷರಶಃ ತಪಸ್ಸು ಮಾಡಿದ್ದಾರೆ. ಈ ಹಿಂದೆ ಕೆಪಿಸಿಸಿ ಸ್ಥಾನ ಕೈ ತಪ್ಪಿದಾಗ ಪಕ್ಷದ ಹೈ ಕಮಾಂಡ್ ಆಜ್ಞೆಯನ್ನು ಶಿರಸಾ ವಹಿಸಿ ಪಾಲಿಸಿದ್ದಾರೆ. ಈ ಬಾರಿ ಸಿದ್ದು ಪಟ್ಟಿನ ಮುಂದೆ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪುವ ಸಾಧ್ಯತೆ ಇತ್ತು. ಪಕ್ಷಕ್ಕಾಗಿ ಹಗಲು ಇರುಳು ದುಡಿದ ಡಿಕೆಗೆ ಹೈ ಕಮಾಂಡ್ ಅಧ್ಯಕ್ಷ ಸ್ಥಾನದ ಗಿಫ್ಟ್ ಕೊಟ್ಟಿದೆ. 

ರಾಜ್ಯ ಕಾಂಗ್ರೆಸ್ ಪ್ರಬಲ ನಾಯಕ, ಮಾಸ್ ಲೀಡರ್, ದೊಡ್ಡ ಸಂಖ್ಯೆಯ ಶಾಸಕರನ್ನು ಬೆನ್ನಿಗೆ ಕಟ್ಟಿಕೊಂಡಿರುವ ಸಿದ್ದರಾಮಯ್ಯನವರ ರಾಜಕೀಯ ತಂತ್ರಗಳನ್ನು ಹಿಮ್ಮೆಟ್ಟಿಸಿದ್ದು ಹೇಗೆ? ಇಲ್ಲಿಯವರೆಗೆ ಡಿಕೆಶಿ ಹಾದಿಗೆ ಅಡ್ಡಗಾಲು ಹಾಕುತ್ತಿದ್ದವರು ಕೂಡಾ ಬಂಡೆಗೆ ಬೆಂಬಲಿಸಿದ್ದರ ಗುಟ್ಟೇನು? ರಾಜಕೀಯದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ! 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!