ಸಿದ್ದು ವಿರುದ್ಧ ಡಿಕೆ ಗೆಲುವು; ಹಿಂದಿದೆ ಖತರ್ನಾಕ್ ಪ್ಲಾನ್..!

ಸಿದ್ದು ವಿರುದ್ಧ ಡಿಕೆ ಗೆಲುವು; ಹಿಂದಿದೆ ಖತರ್ನಾಕ್ ಪ್ಲಾನ್..!

Suvarna News   | Asianet News
Published : Jan 18, 2020, 04:46 PM IST

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕಾಗಿ ಡಿಕೆ ಶಿವಕುಮಾರ್ ಅಕ್ಷರಶಃ ತಪಸ್ಸು ಮಾಡಿದ್ದಾರೆ. ಈ ಹಿಂದೆ ಕೆಪಿಸಿಸಿ ಸ್ಥಾನ ಕೈ ತಪ್ಪಿದಾಗ ಪಕ್ಷದ ಹೈ ಕಮಾಂಡ್ ಆಜ್ಞೆಯನ್ನು ಶಿರಸಾ ವಹಿಸಿ ಪಾಲಿಸಿದ್ದಾರೆ. ಈ ಬಾರಿ ಸಿದ್ದು ಪಟ್ಟಿನ ಮುಂದೆ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪುವ ಸಾಧ್ಯತೆ ಇತ್ತು. ಪಕ್ಷಕ್ಕಾಗಿ ಹಗಲು ಇರುಳು ದುಡಿದ ಡಿಕೆಗೆ ಹೈ ಕಮಾಂಡ್ ಅಧ್ಯಕ್ಷ ಸ್ಥಾನದ ಗಿಫ್ಟ್ ಕೊಟ್ಟಿದೆ. 

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕಾಗಿ ಡಿಕೆ ಶಿವಕುಮಾರ್ ಅಕ್ಷರಶಃ ತಪಸ್ಸು ಮಾಡಿದ್ದಾರೆ. ಈ ಹಿಂದೆ ಕೆಪಿಸಿಸಿ ಸ್ಥಾನ ಕೈ ತಪ್ಪಿದಾಗ ಪಕ್ಷದ ಹೈ ಕಮಾಂಡ್ ಆಜ್ಞೆಯನ್ನು ಶಿರಸಾ ವಹಿಸಿ ಪಾಲಿಸಿದ್ದಾರೆ. ಈ ಬಾರಿ ಸಿದ್ದು ಪಟ್ಟಿನ ಮುಂದೆ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪುವ ಸಾಧ್ಯತೆ ಇತ್ತು. ಪಕ್ಷಕ್ಕಾಗಿ ಹಗಲು ಇರುಳು ದುಡಿದ ಡಿಕೆಗೆ ಹೈ ಕಮಾಂಡ್ ಅಧ್ಯಕ್ಷ ಸ್ಥಾನದ ಗಿಫ್ಟ್ ಕೊಟ್ಟಿದೆ. 

ರಾಜ್ಯ ಕಾಂಗ್ರೆಸ್ ಪ್ರಬಲ ನಾಯಕ, ಮಾಸ್ ಲೀಡರ್, ದೊಡ್ಡ ಸಂಖ್ಯೆಯ ಶಾಸಕರನ್ನು ಬೆನ್ನಿಗೆ ಕಟ್ಟಿಕೊಂಡಿರುವ ಸಿದ್ದರಾಮಯ್ಯನವರ ರಾಜಕೀಯ ತಂತ್ರಗಳನ್ನು ಹಿಮ್ಮೆಟ್ಟಿಸಿದ್ದು ಹೇಗೆ? ಇಲ್ಲಿಯವರೆಗೆ ಡಿಕೆಶಿ ಹಾದಿಗೆ ಅಡ್ಡಗಾಲು ಹಾಕುತ್ತಿದ್ದವರು ಕೂಡಾ ಬಂಡೆಗೆ ಬೆಂಬಲಿಸಿದ್ದರ ಗುಟ್ಟೇನು? ರಾಜಕೀಯದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ! 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!