ಸಿದ್ದು ವಿರುದ್ಧ ಡಿಕೆ ಗೆಲುವು; ಹಿಂದಿದೆ ಖತರ್ನಾಕ್ ಪ್ಲಾನ್..!

ಸಿದ್ದು ವಿರುದ್ಧ ಡಿಕೆ ಗೆಲುವು; ಹಿಂದಿದೆ ಖತರ್ನಾಕ್ ಪ್ಲಾನ್..!

Suvarna News   | Asianet News
Published : Jan 18, 2020, 04:46 PM IST

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕಾಗಿ ಡಿಕೆ ಶಿವಕುಮಾರ್ ಅಕ್ಷರಶಃ ತಪಸ್ಸು ಮಾಡಿದ್ದಾರೆ. ಈ ಹಿಂದೆ ಕೆಪಿಸಿಸಿ ಸ್ಥಾನ ಕೈ ತಪ್ಪಿದಾಗ ಪಕ್ಷದ ಹೈ ಕಮಾಂಡ್ ಆಜ್ಞೆಯನ್ನು ಶಿರಸಾ ವಹಿಸಿ ಪಾಲಿಸಿದ್ದಾರೆ. ಈ ಬಾರಿ ಸಿದ್ದು ಪಟ್ಟಿನ ಮುಂದೆ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪುವ ಸಾಧ್ಯತೆ ಇತ್ತು. ಪಕ್ಷಕ್ಕಾಗಿ ಹಗಲು ಇರುಳು ದುಡಿದ ಡಿಕೆಗೆ ಹೈ ಕಮಾಂಡ್ ಅಧ್ಯಕ್ಷ ಸ್ಥಾನದ ಗಿಫ್ಟ್ ಕೊಟ್ಟಿದೆ. 

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕಾಗಿ ಡಿಕೆ ಶಿವಕುಮಾರ್ ಅಕ್ಷರಶಃ ತಪಸ್ಸು ಮಾಡಿದ್ದಾರೆ. ಈ ಹಿಂದೆ ಕೆಪಿಸಿಸಿ ಸ್ಥಾನ ಕೈ ತಪ್ಪಿದಾಗ ಪಕ್ಷದ ಹೈ ಕಮಾಂಡ್ ಆಜ್ಞೆಯನ್ನು ಶಿರಸಾ ವಹಿಸಿ ಪಾಲಿಸಿದ್ದಾರೆ. ಈ ಬಾರಿ ಸಿದ್ದು ಪಟ್ಟಿನ ಮುಂದೆ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪುವ ಸಾಧ್ಯತೆ ಇತ್ತು. ಪಕ್ಷಕ್ಕಾಗಿ ಹಗಲು ಇರುಳು ದುಡಿದ ಡಿಕೆಗೆ ಹೈ ಕಮಾಂಡ್ ಅಧ್ಯಕ್ಷ ಸ್ಥಾನದ ಗಿಫ್ಟ್ ಕೊಟ್ಟಿದೆ. 

ರಾಜ್ಯ ಕಾಂಗ್ರೆಸ್ ಪ್ರಬಲ ನಾಯಕ, ಮಾಸ್ ಲೀಡರ್, ದೊಡ್ಡ ಸಂಖ್ಯೆಯ ಶಾಸಕರನ್ನು ಬೆನ್ನಿಗೆ ಕಟ್ಟಿಕೊಂಡಿರುವ ಸಿದ್ದರಾಮಯ್ಯನವರ ರಾಜಕೀಯ ತಂತ್ರಗಳನ್ನು ಹಿಮ್ಮೆಟ್ಟಿಸಿದ್ದು ಹೇಗೆ? ಇಲ್ಲಿಯವರೆಗೆ ಡಿಕೆಶಿ ಹಾದಿಗೆ ಅಡ್ಡಗಾಲು ಹಾಕುತ್ತಿದ್ದವರು ಕೂಡಾ ಬಂಡೆಗೆ ಬೆಂಬಲಿಸಿದ್ದರ ಗುಟ್ಟೇನು? ರಾಜಕೀಯದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ! 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!