ಸಿದ್ದು ವಿರುದ್ಧ ಡಿಕೆ ಗೆಲುವು; ಹಿಂದಿದೆ ಖತರ್ನಾಕ್ ಪ್ಲಾನ್..!

ಸಿದ್ದು ವಿರುದ್ಧ ಡಿಕೆ ಗೆಲುವು; ಹಿಂದಿದೆ ಖತರ್ನಾಕ್ ಪ್ಲಾನ್..!

Suvarna News   | Asianet News
Published : Jan 18, 2020, 04:46 PM IST

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕಾಗಿ ಡಿಕೆ ಶಿವಕುಮಾರ್ ಅಕ್ಷರಶಃ ತಪಸ್ಸು ಮಾಡಿದ್ದಾರೆ. ಈ ಹಿಂದೆ ಕೆಪಿಸಿಸಿ ಸ್ಥಾನ ಕೈ ತಪ್ಪಿದಾಗ ಪಕ್ಷದ ಹೈ ಕಮಾಂಡ್ ಆಜ್ಞೆಯನ್ನು ಶಿರಸಾ ವಹಿಸಿ ಪಾಲಿಸಿದ್ದಾರೆ. ಈ ಬಾರಿ ಸಿದ್ದು ಪಟ್ಟಿನ ಮುಂದೆ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪುವ ಸಾಧ್ಯತೆ ಇತ್ತು. ಪಕ್ಷಕ್ಕಾಗಿ ಹಗಲು ಇರುಳು ದುಡಿದ ಡಿಕೆಗೆ ಹೈ ಕಮಾಂಡ್ ಅಧ್ಯಕ್ಷ ಸ್ಥಾನದ ಗಿಫ್ಟ್ ಕೊಟ್ಟಿದೆ. 

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕಾಗಿ ಡಿಕೆ ಶಿವಕುಮಾರ್ ಅಕ್ಷರಶಃ ತಪಸ್ಸು ಮಾಡಿದ್ದಾರೆ. ಈ ಹಿಂದೆ ಕೆಪಿಸಿಸಿ ಸ್ಥಾನ ಕೈ ತಪ್ಪಿದಾಗ ಪಕ್ಷದ ಹೈ ಕಮಾಂಡ್ ಆಜ್ಞೆಯನ್ನು ಶಿರಸಾ ವಹಿಸಿ ಪಾಲಿಸಿದ್ದಾರೆ. ಈ ಬಾರಿ ಸಿದ್ದು ಪಟ್ಟಿನ ಮುಂದೆ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪುವ ಸಾಧ್ಯತೆ ಇತ್ತು. ಪಕ್ಷಕ್ಕಾಗಿ ಹಗಲು ಇರುಳು ದುಡಿದ ಡಿಕೆಗೆ ಹೈ ಕಮಾಂಡ್ ಅಧ್ಯಕ್ಷ ಸ್ಥಾನದ ಗಿಫ್ಟ್ ಕೊಟ್ಟಿದೆ. 

ರಾಜ್ಯ ಕಾಂಗ್ರೆಸ್ ಪ್ರಬಲ ನಾಯಕ, ಮಾಸ್ ಲೀಡರ್, ದೊಡ್ಡ ಸಂಖ್ಯೆಯ ಶಾಸಕರನ್ನು ಬೆನ್ನಿಗೆ ಕಟ್ಟಿಕೊಂಡಿರುವ ಸಿದ್ದರಾಮಯ್ಯನವರ ರಾಜಕೀಯ ತಂತ್ರಗಳನ್ನು ಹಿಮ್ಮೆಟ್ಟಿಸಿದ್ದು ಹೇಗೆ? ಇಲ್ಲಿಯವರೆಗೆ ಡಿಕೆಶಿ ಹಾದಿಗೆ ಅಡ್ಡಗಾಲು ಹಾಕುತ್ತಿದ್ದವರು ಕೂಡಾ ಬಂಡೆಗೆ ಬೆಂಬಲಿಸಿದ್ದರ ಗುಟ್ಟೇನು? ರಾಜಕೀಯದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ! 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?