ಬಂಡೆ ‘ಪವರ್ ಶೇರಿಂಗ್’ ಬಾಂಬ್, ಕೈ ಪಾಳಯದಲ್ಲಿ ಅಲ್ಲೋಲ ಕಲ್ಲೋಲ!

ಬಂಡೆ ‘ಪವರ್ ಶೇರಿಂಗ್’ ಬಾಂಬ್, ಕೈ ಪಾಳಯದಲ್ಲಿ ಅಲ್ಲೋಲ ಕಲ್ಲೋಲ!

Published : Dec 06, 2024, 01:43 PM IST

ಕಾಂಗ್ರೆಸ್ ಕೋಟೆಯೊಳಗೆ ಸಿಎಂ ಸಿಂಹಾಸನಕ್ಕಾಗಿ ಕಿಚ್ಚು ಹೊತ್ತಿಕೊಂಡಿದ್ರು, ಅಬ್ಬರದ ಸಮಾವೇಶವೊಂದು ನಡೆದಿದೆ. ಹಾಸನದಲ್ಲಿ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ಮಾಡೋ ಮೂಲಕ ತಮ್ಮ ಕಾರ್ಯಕರ್ತರಿಗೆ ಹೊಸ್ ಜೋಶ್ ತುಂಬಿಸಿದ್ದಾರೆ 

ಹಾಸನ: 'ಸಿದ್ದು ಸಿಂಹಾಸನಕ್ಕೆ ನಾನೇ ಕಟ್ಟಪ್ಪ' ಕೈ ಸಮಾವೇಶದಲ್ಲಿ ಡಿಕೆ ವೀರಾವೇಶ. ಅಲ್ಲಿ ಒಗ್ಗಟ್ಟು, ಇಲ್ಲಿ ಬಿಕ್ಕಟ್ಟು. ಏನಿದರ ಗುಟ್ಟು? ಸಿದ್ದು-ಡಿಕೆ ವಿರುದ್ಧ ‘ಪರಮ’ ಕೋಪ. ತಟ್ಟಿತಾ ತಾಪ? ಒಪ್ಪಂದದ ಮಾತಿಗೆ ಸಿಡಿದು ನಿಂತ ಗೃಹಸಚಿವರು. ಬಂಡೆ ಹೊತ್ತಿಸಿದ ಕಿಡಿಗೆ ಒಡೆದ ಮನೆ ಆಯ್ತಾ ಕೈ ಕೋಟೆ? ‘ಸಿಎಂ ಮಾತೇ ಶಾಸನ’ ಎಂದಿದ್ದ ಡಿ.ಕೆ.ಶಿವಕುಮಾರ್ ಮತ್ತೆ ಮಾತು ಬದಲಿಸಿದ್ರಾ? 

ಒಪ್ಪಂದದ ಮಾತು. ಬೆಂಬಲದ ಭರವಸೆ. ಹೇಗಿದೆ ಗೊತ್ತಾ ಕನಕಪುರ ಬಂಡೆಯ ಚಾಣಾಕ್ಷ ನಡೆ? ಸಿದ್ದು-ಡಿಕೆ ಸಿಂಹಾಸನ ಸಂಘರ್ಷದಿಂದ ಒಗ್ಗಟ್ಟು ಕಳೆದುಕೊಳ್ತಾ ಕೈ ಪಡೆ? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಒಡೆಯಿತಾ ಒಗ್ಗಟ್ಟು.
 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more