ಬಂಡೆ ‘ಪವರ್ ಶೇರಿಂಗ್’ ಬಾಂಬ್, ಕೈ ಪಾಳಯದಲ್ಲಿ ಅಲ್ಲೋಲ ಕಲ್ಲೋಲ!

ಬಂಡೆ ‘ಪವರ್ ಶೇರಿಂಗ್’ ಬಾಂಬ್, ಕೈ ಪಾಳಯದಲ್ಲಿ ಅಲ್ಲೋಲ ಕಲ್ಲೋಲ!

Published : Dec 06, 2024, 01:43 PM IST

ಕಾಂಗ್ರೆಸ್ ಕೋಟೆಯೊಳಗೆ ಸಿಎಂ ಸಿಂಹಾಸನಕ್ಕಾಗಿ ಕಿಚ್ಚು ಹೊತ್ತಿಕೊಂಡಿದ್ರು, ಅಬ್ಬರದ ಸಮಾವೇಶವೊಂದು ನಡೆದಿದೆ. ಹಾಸನದಲ್ಲಿ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ಮಾಡೋ ಮೂಲಕ ತಮ್ಮ ಕಾರ್ಯಕರ್ತರಿಗೆ ಹೊಸ್ ಜೋಶ್ ತುಂಬಿಸಿದ್ದಾರೆ 

ಹಾಸನ: 'ಸಿದ್ದು ಸಿಂಹಾಸನಕ್ಕೆ ನಾನೇ ಕಟ್ಟಪ್ಪ' ಕೈ ಸಮಾವೇಶದಲ್ಲಿ ಡಿಕೆ ವೀರಾವೇಶ. ಅಲ್ಲಿ ಒಗ್ಗಟ್ಟು, ಇಲ್ಲಿ ಬಿಕ್ಕಟ್ಟು. ಏನಿದರ ಗುಟ್ಟು? ಸಿದ್ದು-ಡಿಕೆ ವಿರುದ್ಧ ‘ಪರಮ’ ಕೋಪ. ತಟ್ಟಿತಾ ತಾಪ? ಒಪ್ಪಂದದ ಮಾತಿಗೆ ಸಿಡಿದು ನಿಂತ ಗೃಹಸಚಿವರು. ಬಂಡೆ ಹೊತ್ತಿಸಿದ ಕಿಡಿಗೆ ಒಡೆದ ಮನೆ ಆಯ್ತಾ ಕೈ ಕೋಟೆ? ‘ಸಿಎಂ ಮಾತೇ ಶಾಸನ’ ಎಂದಿದ್ದ ಡಿ.ಕೆ.ಶಿವಕುಮಾರ್ ಮತ್ತೆ ಮಾತು ಬದಲಿಸಿದ್ರಾ? 

ಒಪ್ಪಂದದ ಮಾತು. ಬೆಂಬಲದ ಭರವಸೆ. ಹೇಗಿದೆ ಗೊತ್ತಾ ಕನಕಪುರ ಬಂಡೆಯ ಚಾಣಾಕ್ಷ ನಡೆ? ಸಿದ್ದು-ಡಿಕೆ ಸಿಂಹಾಸನ ಸಂಘರ್ಷದಿಂದ ಒಗ್ಗಟ್ಟು ಕಳೆದುಕೊಳ್ತಾ ಕೈ ಪಡೆ? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಒಡೆಯಿತಾ ಒಗ್ಗಟ್ಟು.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more